Featured

ಉಡುಪಿ: ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ : ರಘುಪತಿ ಭಟ್ – vishwanews24

ಉಡುಪಿ: ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ : ರಘುಪತಿ ಭಟ್

ಉಡುಪಿ: ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನಾನು ಮಾಡಿದ ಸೇವಾ ಕಾರ್ಯಗಳಿಂದ ಜನ ನನಗೆ ಅವರ ಮನಸ್ಸಿನಲ್ಲಿ ಸ್ಥಾನ ನೀಡಿದ್ದಾರೆ. ಇಂದು ನಾನು ಹೋದ ಎಲ್ಲಾ ಭಾಗಗಳಲ್ಲಿಯೂ ಜನ ನನ್ನನ್ನು ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದ್ದಾರೆ. ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ‌ ಕೆ. ರಘುಪತಿ ಭಟ್ ಅವರು‌ ಹೇಳಿದರು.

ಉಡುಪಿ ಹಾಗೂ ಕುಂದಾಪುರ ಭಾಗಗಳಲ್ಲಿ ಬಾರ್ ಕೌನ್ಸಿಲ್, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಕಂಪನಿಗಳಲ್ಲಿ ಮೇ. 30 ರ ಗುರುವಾರ ಮತದಾರರ ಸಭೆ ನಡೆಸಿ ಮತ ಯಾಚಿಸಿದರು.

ಶಾಸಕನಾಗಿದ್ದಾಗ ಎಲ್ಲಾ ವರ್ಗದ ಜನತೆಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದೆ. ಹಿಜಾಬ್ ವಿವಾದ ಬಂದಾಗ ಶಾಲೆಯ ಒಳಗೆ ಸಮಾನತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಸಮವಸ್ತ್ರಕ್ಕೆ ಆದ್ಯತೆ ನೀಡಲು ಒತ್ತಾಯಿಸಿದ್ದೆ. ಆ ವಿಚಾರದಲ್ಲಿ ನನ್ನನ್ನು ಇಂದು ವ್ಯಂಗ್ಯ ಮಾಡಿದವರಿಗೆ ಜನ ಉತ್ತರ ನೀಡುತ್ತಾರೆ. ಎಲ್ಲರೂ ಶಿಕ್ಷಣ ಪಡೆಯಬೇಕು. ಉತ್ತಮ ಶಿಕ್ಷಣ ಪಡೆದಾಗ ಸುಶಿಕ್ಷಿತ ಸಮಾಜದ ನಿರ್ಮಾಣ ಸಾಧ್ಯ ಎಂದು ಹೇಳಿದ ಅವರು ಇನ್ನೂ ಕೆಲಸ ಮಾಡುವ ತುಡಿತ ಇರುವ ನನಗೆ ಸೇವೆ ಮಾಡಲು ಹರಸಿ ಎಂದು ಪದವೀಧರರು, ವಕೀಲರು ಮತ್ತು ಶಿಕ್ಷಕರಲ್ಲಿ ಮನವಿ ಮಾಡಿದರು.

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

27 minutes ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

45 minutes ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

57 minutes ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

1 hour ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

2 hours ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

2 hours ago