ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದೊಂದಿಗೆ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024” ಅನ್ನು ಈ ವರ್ಷ ಕನ್ನಡ ನಾಡು-ನುಡಿ – ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ನೀಡಲಾಗುತ್ತಿದೆ.
ಇದೇ ಬರುವ ಸೆಪ್ಟೆಂಬರ್ 16ರ ಸೋಮವಾರದಂದು ಪ್ರಶಸ್ತಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಸಾಪ ಉಡುಪಿ ತಾಲ್ಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್ ಪಿ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್ ಮತ್ತು ಕನ್ನಡಪರ ಸಂಘಟನೆಯ ಪ್ರಭಾಕರ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಮಹೇಶ್ ಗುಂಡಿಬೈಲು ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…