ಉಡುಪಿಯ ಪ್ರಸಿದ್ಧ ಬಟ್ಟೆಮಳಿಗೆಯಲ್ಲಿ ಮಿಸ್ ಫೈರಿಂಗ್
ಬಟ್ಟೆ ಮಳಿಗೆಯ ಓರ್ವ ಕಾರ್ಮಿಕನಿಗೆ ಗಾಯ
ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಬಟ್ಟೆ ಮಳಿಗೆಯಲ್ಲಿ ನಡೆದ ಘಟನೆ
ಟಾಯ್ಲೆಟ್ ನಲ್ಲಿ ವಾರಸುದಾರರಿಲ್ಲದ ಪಿಸ್ತೂಲ್
ಪಿಸ್ತೂಲ್ ನ ಟ್ರಿಗರ್ ಒತ್ತಿದ ಮಳಿಗೆ ಸಿಬ್ಬಂದಿ ಕೈಗೆ ತಗುಲಿದ ಗುಂಡು
ಎ L ದುರ್ಗಪ್ಪ ಗಾಯಕ್ಕೊಳಗಾದ ಮಳಿಗೆ ಸಿಬ್ಬಂದಿ
ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು
ಬಟ್ಟೆ ಮಳಿಗೆಗೆ ಬಂದಿದ್ದ ಗ್ರಾಹಕರು ಪಿಸ್ತೂಲ್ ಬಿಟ್ಟು ಹೋಗಿರುವ ಸಾಧ್ಯತೆ
ಪಿಸ್ತೂಲು ಯಾರದ್ದು ಎಂಬ ಬಗ್ಗೆ ಪೊಲೀಸರಿಂದ ತನಿಖೆ
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…