ಉಡುಪಿಯ ಪ್ರಸಿದ್ಧ ಬಟ್ಟೆಮಳಿಗೆಯಲ್ಲಿ ಮಿಸ್ ಫೈರಿಂಗ್
ಬಟ್ಟೆ ಮಳಿಗೆಯ ಓರ್ವ ಕಾರ್ಮಿಕನಿಗೆ ಗಾಯ
ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಬಟ್ಟೆ ಮಳಿಗೆಯಲ್ಲಿ ನಡೆದ ಘಟನೆ
ಟಾಯ್ಲೆಟ್ ನಲ್ಲಿ ವಾರಸುದಾರರಿಲ್ಲದ ಪಿಸ್ತೂಲ್
ಪಿಸ್ತೂಲ್ ನ ಟ್ರಿಗರ್ ಒತ್ತಿದ ಮಳಿಗೆ ಸಿಬ್ಬಂದಿ ಕೈಗೆ ತಗುಲಿದ ಗುಂಡು
ಎ L ದುರ್ಗಪ್ಪ ಗಾಯಕ್ಕೊಳಗಾದ ಮಳಿಗೆ ಸಿಬ್ಬಂದಿ
ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು
ಬಟ್ಟೆ ಮಳಿಗೆಗೆ ಬಂದಿದ್ದ ಗ್ರಾಹಕರು ಪಿಸ್ತೂಲ್ ಬಿಟ್ಟು ಹೋಗಿರುವ ಸಾಧ್ಯತೆ
ಪಿಸ್ತೂಲು ಯಾರದ್ದು ಎಂಬ ಬಗ್ಗೆ ಪೊಲೀಸರಿಂದ ತನಿಖೆ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…