Featured

ಉಡುಪಿ : ಜಯಲಕ್ಷ್ಮೀ ಬಟ್ಟೆ ಮಳಿಗೆಯಲ್ಲಿ ಸಿಡಿದ ಗುಂಡು : ಓರ್ವನಿಗೆ ಗಾಯ – vishwanews24

ಉಡುಪಿ : ಜಯಲಕ್ಷ್ಮೀ ಬಟ್ಟೆ ಮಳಿಗೆಯಲ್ಲಿ ಸಿಡಿದ ಗುಂಡು : ಓರ್ವನಿಗೆ ಗಾಯ

ಉಡುಪಿಯ ಪ್ರಸಿದ್ಧ ಬಟ್ಟೆ‌ಮಳಿಗೆಯಲ್ಲಿ ಮಿಸ್ ಫೈರಿಂಗ್

ಬಟ್ಟೆ ಮಳಿಗೆಯ ಓರ್ವ ಕಾರ್ಮಿಕನಿಗೆ ಗಾಯ

ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಬಟ್ಟೆ ಮಳಿಗೆಯಲ್ಲಿ ನಡೆದ ಘಟನೆ

ಟಾಯ್ಲೆಟ್ ನಲ್ಲಿ ವಾರಸುದಾರರಿಲ್ಲದ ಪಿಸ್ತೂಲ್

ಪಿಸ್ತೂಲ್ ನ ಟ್ರಿಗರ್ ಒತ್ತಿದ ಮಳಿಗೆ ಸಿಬ್ಬಂದಿ ಕೈಗೆ ತಗುಲಿದ ಗುಂಡು

ಎ L ದುರ್ಗಪ್ಪ ಗಾಯಕ್ಕೊಳಗಾದ ಮಳಿಗೆ ಸಿಬ್ಬಂದಿ

ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು

ಬಟ್ಟೆ ಮಳಿಗೆಗೆ ಬಂದಿದ್ದ ಗ್ರಾಹಕರು ಪಿಸ್ತೂಲ್ ಬಿಟ್ಟು ಹೋಗಿರುವ ಸಾಧ್ಯತೆ

ಪಿಸ್ತೂಲು ಯಾರದ್ದು ಎಂಬ ಬಗ್ಗೆ ಪೊಲೀಸರಿಂದ ತನಿಖೆ

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

5 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

5 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

5 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

5 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

5 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

5 days ago