Featured

ಉಡುಪಿ : ಜಲಜೀವನ್ ಯೋಜನೆ ಸಕಾಲದಲ್ಲಿ ಮುಕ್ತಾಯಗೊಳಿಸಿ : ಎಲ್.ಕೆ.ಅತೀಕ್ -Vishwanews24

ಉಡುಪಿ : ಜಲಜೀವನ್ ಯೋಜನೆ ಸಕಾಲದಲ್ಲಿ ಮುಕ್ತಾಯಗೊಳಿಸಿ : ಎಲ್.ಕೆ.ಅತೀಕ್ -Vishwanews24

ಉಡುಪಿ : ಜಿಲ್ಲೆಯಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಯೋಜನೆಯನ್ನು ಸಕಾಲದಲ್ಲಿ ಮುಕ್ತಾಯಗೊಳಿಸಿ, ಸಾರ್ವಜನಿಕರಿಗೆ ಯೋಜನೆಯ ಸಂಪೂರ್ಣ ಪ್ರಯೋಜನ ಒದಗಿಸುವಂತೆ ರಾಜ್ಯ ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರದಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಹೇಳಿದರು.

ಅವರು ಶನಿವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾವೇನೂ ಶ್ರೀರಾಮನ ಭಕ್ತರಲ್ಲವೇ ? ನನ್ನ ಹೆಸರಲ್ಲಿ ಶಿವ.. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ವಾ ? : ಡಿಕೆಶಿ -Vishwanews24

ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಮನೆಗಳಿಗೆ ಶುದ್ದ ಕುಡಿಯುವ ನೀರು ಕುಡಿಯುವ ಉದ್ದೇಶವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ನಿಗಧಿತ ಅವಧಿಯೊಳಗೆ ನೀರು ಒಗಿಸುವಂತೆ ಸೂಚಿಸಿದ ಪ್ರದಾನ ಕಾರ್ಯದರ್ಶಿಗಳು, ಯೋಜನೆಯ ಅನುಷ್ಠಾನದಲ್ಲಿ ಯಾವುದೇ ದೂರುಗಳಿಗೆ ಆಸ್ಪದವಾಗದಂತೆ, ಸ್ಥಳೀಯ ಜನಪ್ರನಿಧಿಗಳ ಅಭಿಪ್ರಾಯಗಳನ್ನು ಆಲಿಸಿ , ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ :ಹೊಳಪು ಕ್ರೀಡೋತ್ಸವ -ಸಾಂಸ್ಕೃತಿಕ ಸ್ಪರ್ದೆಗಳಿಗೆ ಚಾಲನೆ -Vishwanews24

ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಕುರಿತು ಪರಿಶೀಲಿಸಿದ ಪ್ರದಾನ ಕಾರ್ಯದರ್ಶಿ ಎಲ್.ಕೆ.ಅತೀಕ್ , ಮಾರ್ಚ್ ಅಂತ್ಯ ಸಮೀಪಿಸುತ್ತಿದ್ದು , ಎಲ್ಲಾ ಇಲಾಖೆಗಳು ತಮಗೆ ನಿಗಧಿಪಡಿಸಿರುವ ಗುರಿಯನ್ನು ಸಂಪೂರ್ಣವಾಗಿ ಸಾಧಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಕಳ : ಅವಧಿ ಮೀರಿದ ಆಹಾರ ತಿಂದು 5 ಹಸುಗಳು ಸಾವು, ಹಲವು ಅಸ್ವಸ್ಥ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

14 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

14 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

14 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

15 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

15 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

17 hours ago