Featured

ಉಡುಪಿ : ಜಲಜೀವನ್ ಯೋಜನೆ ಸಕಾಲದಲ್ಲಿ ಮುಕ್ತಾಯಗೊಳಿಸಿ : ಎಲ್.ಕೆ.ಅತೀಕ್ -Vishwanews24

ಉಡುಪಿ : ಜಲಜೀವನ್ ಯೋಜನೆ ಸಕಾಲದಲ್ಲಿ ಮುಕ್ತಾಯಗೊಳಿಸಿ : ಎಲ್.ಕೆ.ಅತೀಕ್ -Vishwanews24

ಉಡುಪಿ : ಜಿಲ್ಲೆಯಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಯೋಜನೆಯನ್ನು ಸಕಾಲದಲ್ಲಿ ಮುಕ್ತಾಯಗೊಳಿಸಿ, ಸಾರ್ವಜನಿಕರಿಗೆ ಯೋಜನೆಯ ಸಂಪೂರ್ಣ ಪ್ರಯೋಜನ ಒದಗಿಸುವಂತೆ ರಾಜ್ಯ ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರದಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಹೇಳಿದರು.

ಅವರು ಶನಿವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾವೇನೂ ಶ್ರೀರಾಮನ ಭಕ್ತರಲ್ಲವೇ ? ನನ್ನ ಹೆಸರಲ್ಲಿ ಶಿವ.. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇಲ್ವಾ ? : ಡಿಕೆಶಿ -Vishwanews24

ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಮನೆಗಳಿಗೆ ಶುದ್ದ ಕುಡಿಯುವ ನೀರು ಕುಡಿಯುವ ಉದ್ದೇಶವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ನಿಗಧಿತ ಅವಧಿಯೊಳಗೆ ನೀರು ಒಗಿಸುವಂತೆ ಸೂಚಿಸಿದ ಪ್ರದಾನ ಕಾರ್ಯದರ್ಶಿಗಳು, ಯೋಜನೆಯ ಅನುಷ್ಠಾನದಲ್ಲಿ ಯಾವುದೇ ದೂರುಗಳಿಗೆ ಆಸ್ಪದವಾಗದಂತೆ, ಸ್ಥಳೀಯ ಜನಪ್ರನಿಧಿಗಳ ಅಭಿಪ್ರಾಯಗಳನ್ನು ಆಲಿಸಿ , ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ :ಹೊಳಪು ಕ್ರೀಡೋತ್ಸವ -ಸಾಂಸ್ಕೃತಿಕ ಸ್ಪರ್ದೆಗಳಿಗೆ ಚಾಲನೆ -Vishwanews24

ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಕುರಿತು ಪರಿಶೀಲಿಸಿದ ಪ್ರದಾನ ಕಾರ್ಯದರ್ಶಿ ಎಲ್.ಕೆ.ಅತೀಕ್ , ಮಾರ್ಚ್ ಅಂತ್ಯ ಸಮೀಪಿಸುತ್ತಿದ್ದು , ಎಲ್ಲಾ ಇಲಾಖೆಗಳು ತಮಗೆ ನಿಗಧಿಪಡಿಸಿರುವ ಗುರಿಯನ್ನು ಸಂಪೂರ್ಣವಾಗಿ ಸಾಧಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಕಳ : ಅವಧಿ ಮೀರಿದ ಆಹಾರ ತಿಂದು 5 ಹಸುಗಳು ಸಾವು, ಹಲವು ಅಸ್ವಸ್ಥ -Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago