ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಜಾಹೀರಾತುದಾರರು ಅಳವಡಿಸಿರುವ ಕೆಲವೊಂದು ಜಾಹೀರಾತು ಫಲಕಗಳ ಸ್ಟ್ರಕ್ಚರ್ ಗಳು ತುಂಬಾ ಹಳೆಯದಾಗಿದ್ದು, ತುಕ್ಕು ಹಿಡಿದಿರುವುದು ಕಂಡು ಬಂದಿರುತ್ತದೆ.
ಗಾಳಿ ಮಳೆಯಿಂದ ಸದರಿ ಸ್ಟ್ರಕ್ಚರ್ ಗಳು ಬಿದ್ದು ಜೀವಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ಎಲ್ಲಾ ಜಾಹೀರಾತುದಾರರು ತಮ್ಮ ತಮ್ಮ ಜಾಹೀರಾತುಗಳಿಗೆ ಅಳವಡಿಸುವ ಸ್ಟ್ರಕ್ಚರ್ ಗಳನ್ನು ಪರಿಶೀಲಿಸಿ, ಹೊಸದಾಗಿ ಸ್ಟ್ರಕ್ಚರ್ ಗಳನ್ನು ಅಳವಡಿಸಲು ಸೂಕ್ತ ಕ್ರಮ ವಹಿಸಬೇಕು. ಈ ಬಗ್ಗೆ ಯಾವುದೇ ಕ್ರಮ ವಹಿಸದೇ ಜೀವಹಾನಿ ಸಂಭವಿಸಿದ್ದಲ್ಲಿ ಸಂಬಂಧಿಸಿದ ಜಾಹೀರಾತುದಾರರೇ ಹೊಣೆಗಾರರಾಗಿರುತ್ತಾರೆ ಎಂದು ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…