ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಜಾಹೀರಾತುದಾರರು ಅಳವಡಿಸಿರುವ ಕೆಲವೊಂದು ಜಾಹೀರಾತು ಫಲಕಗಳ ಸ್ಟ್ರಕ್ಚರ್ ಗಳು ತುಂಬಾ ಹಳೆಯದಾಗಿದ್ದು, ತುಕ್ಕು ಹಿಡಿದಿರುವುದು ಕಂಡು ಬಂದಿರುತ್ತದೆ.
ಗಾಳಿ ಮಳೆಯಿಂದ ಸದರಿ ಸ್ಟ್ರಕ್ಚರ್ ಗಳು ಬಿದ್ದು ಜೀವಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ಎಲ್ಲಾ ಜಾಹೀರಾತುದಾರರು ತಮ್ಮ ತಮ್ಮ ಜಾಹೀರಾತುಗಳಿಗೆ ಅಳವಡಿಸುವ ಸ್ಟ್ರಕ್ಚರ್ ಗಳನ್ನು ಪರಿಶೀಲಿಸಿ, ಹೊಸದಾಗಿ ಸ್ಟ್ರಕ್ಚರ್ ಗಳನ್ನು ಅಳವಡಿಸಲು ಸೂಕ್ತ ಕ್ರಮ ವಹಿಸಬೇಕು. ಈ ಬಗ್ಗೆ ಯಾವುದೇ ಕ್ರಮ ವಹಿಸದೇ ಜೀವಹಾನಿ ಸಂಭವಿಸಿದ್ದಲ್ಲಿ ಸಂಬಂಧಿಸಿದ ಜಾಹೀರಾತುದಾರರೇ ಹೊಣೆಗಾರರಾಗಿರುತ್ತಾರೆ ಎಂದು ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…