Featured

ಉಡುಪಿ ಜಿಲ್ಲಾಡಳಿತ ವತಿಯಿಂದ ಜನತಾ ದರ್ಶನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಅಹವಾಲು ಸ್ವೀಕಾರ:vishwanews24

ಉಡುಪಿ ಜಿಲ್ಲಾಡಳಿತ ವತಿಯಿಂದ ಜನತಾ ದರ್ಶನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಅಹವಾಲು ಸ್ವೀಕಾರ

ಕಾಪು : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ, ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಸಹಯೋಗದೊಂದಿಗೆ ಕಾಪು ಆಡಳಿತ ಸೌಧದಲ್ಲಿ ಆಯೋಜಿಸಲಾದ “ಜನತಾ ದರ್ಶನ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಅಡಿ ಮಂಜೂರಾದ ಆದೇಶ ಪತ್ರ ಹಾಗೂ ಸಾಮಾಜಿಕ ಭದ್ರತಾ ಯೋಜನೆ ಅಡಿ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಸಹಾಯಕ ಆಯುಕ್ತರಾದ ರಶ್ಮಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಉದಯ್ ನಾಯಕ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್. ಸಿದ್ದಲಿಂಗಪ್ಪ, ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

8 minutes ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

15 minutes ago

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…

2 hours ago

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

3 hours ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

3 hours ago

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

4 hours ago