Featured

ಉಡುಪಿ : ಜಿಲ್ಲಾಧಿಕಾರಿಗಳು ಕೇಸರಿ ಧ್ವಜವನ್ನು ಹಾರಿಸಿ ಶೋಭಾಯಾತ್ರೆಯನ್ನು ಉದ್ಘಾಟಿಸಿದಲ್ಲಿ ತಪ್ಪೇನಿದೆ? : ಶ್ರೀರಾಮಸೇನೆ ಆಕ್ರೋಶ – vishwanews24

ಉಡುಪಿ : ಜಿಲ್ಲಾಧಿಕಾರಿಗಳು ಕೇಸರಿ ಧ್ವಜವನ್ನು ಹಾರಿಸಿ ಶೋಭಾಯಾತ್ರೆಯನ್ನು ಉದ್ಘಾಟಿಸಿದಲ್ಲಿ ತಪ್ಪೇನಿದೆ? : ಜಯರಾಂ ಅಂಬೆಕಲ್ಲು ಆಕ್ರೋಶ

ಉಡುಪಿ: ಶಿರೂರು ಪರ್ಯಾಯ ಮಹೋತ್ಸವದ ಶೋಭಾಯಾತ್ರೆಯ ಚಾಲನೆ ಸಂದರ್ಭದಲ್ಲಿ ಗೌರವಾನ್ವಿತ ಜಿಲ್ಲಾಧಿಕಾರಿಗಳು ಕೇಸರಿ ಧ್ವಜವನ್ನು ಹಾರಿಸಿ ಶೋಭಾಯಾತ್ರೆಯನ್ನು ಉದ್ಘಾಟಿಸಿದಲ್ಲಿ ತಪ್ಪೇನಿದೆ?

ಹಿಂದೂ ಧಾರ್ಮಿಕ ಸಮಾರಂಭದಲ್ಲಿ ಕೇಸರಿ ಧ್ವಜ ಹಾರಿಸಿ ಚಾಲನೆ ನೀಡುವುದು ಸರ್ವ ಸಾಮಾನ್ಯ.ಜಗದ್ ವಿಖ್ಯಾತ ನಾಡಹಬ್ಬ ಉಡುಪಿ ಪರ್ಯಾಯ ಮಹೋತ್ಸವದ ಶೋಭಾಯಾತ್ರೆಯನ್ನು ಕೇಸರಿ ಧ್ವಜ ಹಾರಿಸಿ ಚಾಲನೆ ನೀಡಿದ ಜಿಲ್ಲಾಧಿಕಾರಿಯವರಿಗೆ ಅವಹೇಳನ ಮಾಡುವುದು ಸರಿಯಲ್ಲ.

ಜಿಲ್ಲಾಧಿಕಾರಿಯಾಗಿ, ನಗರಸಭೆಯ ಉಸ್ತುವಾರಿಯಾಗಿ ಅವರ ಕೆಲಸವನ್ನು ಅವರು ಮಾಡಿದ್ದಾರೆ.ಜಿಲ್ಲಾಧಿಕಾರಿಯವರ ನಡೆಯನ್ನು ಪ್ರಶ್ನಿಸುವವರು ರಾಜಕೀಯ ದ್ವೇಷ ಬಿಟ್ಟು ಸರಿಯಾಗಿ ಯೋಚಿಸಿ. ಇಲ್ಲದಿದ್ದರೆ ನಿಮಗೆ ತಕ್ಕ ಪಾಠ ಕಲಿಸಲು ಉಡುಪಿ ಜನತೆಗೆ ಗೊತ್ತಿದೆ ಎಂದು ಶ್ರೀರಾಮಸೇನೆಯ ರಾಜ್ಯ ಕಾರ್ಯಕಾರಿಣಿ ಸದಸ್ಯ, ಮಂಗಳೂರು ವಿಭಾಗ ಅಧ್ಯಕ್ಷ ಜಯರಾಂ ಅಂಬೆಕಲ್ಲು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Vishwa News 24

Recent Posts

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು – vishwanews24

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…

7 minutes ago

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ – vishwanews24

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ…

20 minutes ago

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

18 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

18 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

18 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

18 hours ago