ಉಡುಪಿ: ಶಿರೂರು ಪರ್ಯಾಯ ಮಹೋತ್ಸವದ ಶೋಭಾಯಾತ್ರೆಯ ಚಾಲನೆ ಸಂದರ್ಭದಲ್ಲಿ ಗೌರವಾನ್ವಿತ ಜಿಲ್ಲಾಧಿಕಾರಿಗಳು ಕೇಸರಿ ಧ್ವಜವನ್ನು ಹಾರಿಸಿ ಶೋಭಾಯಾತ್ರೆಯನ್ನು ಉದ್ಘಾಟಿಸಿದಲ್ಲಿ ತಪ್ಪೇನಿದೆ?
ಹಿಂದೂ ಧಾರ್ಮಿಕ ಸಮಾರಂಭದಲ್ಲಿ ಕೇಸರಿ ಧ್ವಜ ಹಾರಿಸಿ ಚಾಲನೆ ನೀಡುವುದು ಸರ್ವ ಸಾಮಾನ್ಯ.ಜಗದ್ ವಿಖ್ಯಾತ ನಾಡಹಬ್ಬ ಉಡುಪಿ ಪರ್ಯಾಯ ಮಹೋತ್ಸವದ ಶೋಭಾಯಾತ್ರೆಯನ್ನು ಕೇಸರಿ ಧ್ವಜ ಹಾರಿಸಿ ಚಾಲನೆ ನೀಡಿದ ಜಿಲ್ಲಾಧಿಕಾರಿಯವರಿಗೆ ಅವಹೇಳನ ಮಾಡುವುದು ಸರಿಯಲ್ಲ.
ಜಿಲ್ಲಾಧಿಕಾರಿಯಾಗಿ, ನಗರಸಭೆಯ ಉಸ್ತುವಾರಿಯಾಗಿ ಅವರ ಕೆಲಸವನ್ನು ಅವರು ಮಾಡಿದ್ದಾರೆ.ಜಿಲ್ಲಾಧಿಕಾರಿಯವರ ನಡೆಯನ್ನು ಪ್ರಶ್ನಿಸುವವರು ರಾಜಕೀಯ ದ್ವೇಷ ಬಿಟ್ಟು ಸರಿಯಾಗಿ ಯೋಚಿಸಿ. ಇಲ್ಲದಿದ್ದರೆ ನಿಮಗೆ ತಕ್ಕ ಪಾಠ ಕಲಿಸಲು ಉಡುಪಿ ಜನತೆಗೆ ಗೊತ್ತಿದೆ ಎಂದು ಶ್ರೀರಾಮಸೇನೆಯ ರಾಜ್ಯ ಕಾರ್ಯಕಾರಿಣಿ ಸದಸ್ಯ, ಮಂಗಳೂರು ವಿಭಾಗ ಅಧ್ಯಕ್ಷ ಜಯರಾಂ ಅಂಬೆಕಲ್ಲು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…