ಉಡುಪಿ: ಸದ್ಯ ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಇ-ಗವರ್ನೆನ್ಸ್ನ ನಿರ್ದೇಶಕಿ ಯಾಗಿ ಕಾರ್ಯನಿರ್ವಹಿ ಸುತ್ತಿರುವ ಸ್ವರೂಪ ಟಿ.ಕೆ. ಅವರನ್ನು ಉಡುಪಿಯ ನೂತನ ಜಿಲ್ಲಾಧಿಕಾರಿ ಯಾಗಿ ರಾಜ್ಯ ಸರಕಾರ ವರ್ಗಾಯಿಸಿದೆ. ಹಾಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ.
ಟೈಕ್ಸ್ಟೈಲ್ ಇಂಜಿನಿಯರಿಂಗ್ನಲ್ಲಿ ಐಐಟಿ ದಿಲ್ಲಿಯಿಂದ ಎಂಟೆಕ್ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್ಡಿಪಿಆರ್ ಇಲಾಖೆಯಲ್ಲಿ ಇ-ಗವರ್ನೆನ್ಸ್ನ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್ನ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು.
2023ರ ಜುಲೈ 14ರಿಂದ ಉಡುಪಿಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಡಾ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದ್ದು, ಯಾವುದೇ ಹುದ್ದೆಯನ್ನು ತೋರಿಸಿಲ್ಲ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…