ಉಡುಪಿ : ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಯೊಬ್ಬರು ವಾರ್ಡಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.28ರಂದು ಬೆಳಗ್ಗೆ 6 ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಮಂಗಳೂರು ಜೋಕಟ್ಟೆಯ ಮೈಂದಗುರಿ ನಿವಾಸಿ ಯೋಗೀಶ್ ಕೋಟ್ಯಾನ್(55) ಎಂದು ಗುರುತಿಸಲಾಗಿದೆ.
ಕ್ಷಯರೋಗಕ್ಕೆ ತುತ್ತಾಗಿದ್ದ ಇವರು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ವಿಪರೀತ ಕುಡಿತದ ಚಟದಿಂದ ಮನೆ ಬಿಟ್ಟು ತಿರುಗಾಡುತ್ತಿದ್ದರು ಎಂದು ತಿಳಿದುಬಂದಿದೆ
ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಟಿ.ಬಿ. ವಾರ್ಡಿನ ಬಾಗಿಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ . ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…