ಉಡುಪಿ:ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿರಿಯ ನಾಯಕರ ಶಿಫಾರಸಿನ ಮೇರೆಗೆ ಸಾಮಾಜಿಕ ಕಾರ್ಯಕರ್ತರು ಆದ ಗಣೇಶ್ ರಾಜ್ ಸರಳೇಬೆಟ್ಟು ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕ (ಸಾಮಾಜಿಕ ಜಾಲತಾಣ) ರನ್ನಾಗಿ ನೇಮಕ ಆದೇಶ ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸದಸ್ಯರಾದ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ. ಬ್ಲಾಕ್ ಕಾಂಗ್ರೆಸ್ ನ ನಿಕಟ ಪೂರ್ವ ಅಧ್ಯಕ್ಷರಾದ ದಿವಾಕರ್ ಕುಂದರ್, ಕಾಂಗ್ರೆಸ್ ಮುಖಂಡ. ಕೆ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಆಸ್ಕರ್ ಫರ್ನಾಂಡೀಸ್ ಅವರ ದೆಹಲಿಯ ಆಪ್ತರೂ ಆದ ರವಿ ಶೆಟ್ಟಿ ಅಂಬಲಪಾಡಿ, ಉಡುಪಿ ಬ್ಲಾಕ್ ಕಾಂಗ್ರೆಸ್ಸಿನ ಮಾಧ್ಯಮ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಮೊದಲಾದವರು ಜೊತೆಗಿದ್ದು ಶುಭ ಹಾರೈಸಿದರು.
ಸರಳೆಬೆಟ್ಟು ಅವರು ಈ ಹಿಂದೆ ಕನ್ನಡ ಪರ ಸಂಘಟನೆಯಲ್ಲಿ ಮಾಧ್ಯಮ ವಕ್ತಾರರಾಗಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷದಲ್ಲಿ ತಳಮಟ್ಟದಲ್ಲಿ ಗುರುತಿಸಿಕೊಂಡು. ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ನಲ್ಲಿಯು ಜೊತೆ ಕಾರ್ಯದರ್ಶಿಯಾಗಿ ಹಾಗೂ ಪರ್ಕಳ ಕಾಂಗ್ರೆಸ್ ಸಮಿತಿಯಲ್ಲಿಯೂ ಗುರುತಿಸಿಕೊಂಡು ಇದೀಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…