Featured

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ , ಹಾಗೂ ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ ಆಯ್ಕೆ -Vishwanews24

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ , ಹಾಗೂ ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ ಆಯ್ಕೆ -Vishwanews24

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2021-23ನೆ ಸಾಲಿನ ನೂತನ ಅಧ್ಯಕ್ಷರಾಗಿ ನಮ್ಮ ಟಿವಿ ವಾಹಿನಿಯ ರಾಜೇಶ್ ಶೆಟ್ಟಿ ಅಲೆವೂರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ನಝೀರ್ ಪೊಲ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಡುಪಿ ಅಜ್ಜರಕಾಡಿನ ಐಎಂಎ ಭವನದಲ್ಲಿ ಫೆ.16ರಂದು ನಡೆದ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ಪಕ್ರಿಯೆ ನಡೆಸಲಾಯಿತು.

ಉಪಾಧ್ಯಕ್ಷರಾಗಿ ವಿನಯ ಪಾಯಸ್ ಕುಂದಾಪುರ, ಬಾಲಕೃಷ್ಣ ಪೂಜಾರಿ ಕಾಪು, ಆರ್ ಬಿ ಜಗದೀಶ್ ಕಾರ್ಕಳ, ಸಹಕಾರ್ಯದರ್ಶಿಯಾಗಿ ರಾಜೇಶ್ ಗಾಣಿಗ ಬ್ರಹ್ಮಾವರ, ಕೋಶಾಧಿಕಾರಿಯಾಗಿ ಉಮೇಶ್ ಮಾರ್ಪಳ್ಳಿ, ಕ್ರೀಡಾ ಕಾರ್ಯದರ್ಶಿಯಾಗಿ ಸುರೇಶ್ ಎರ್ಮಾಳ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗಣೇಶ್ ಸಾಯ್ಬರ್ ಕಟ್ಟೆ, ಪ್ರಮೋದ್ ಸುವರ್ಣ, ಸಂತೋಶ್ ನಾಯ್ಕ್, ಉದಯ್ ಕುಮಾರ್ ತಲ್ಲೂರು, ಹರ್ಶಿಣಿ ಬ್ರಹ್ಮಾವರ, ಹರಿಪ್ರಸಾದ್ ನಂದಳಿಕೆ, ಸಂಜೀವ ಆರ್ಡಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ವಾರ್ತಾಧಿಕಾರಿ ಮಂಜುನಾಥ್ ನಡೆಸಿ ಕೊಟ್ಟರು. ನಿರ್ಗಮನ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮನ ಪ್ರಧಾನ ಕಾರ್ಯದರ್ಶಿ ಸಂತೋಷ್ ನಾಯಕ್ ವರದಿ ವಾಚಿಸಿದರು. ನಿರ್ಗಮನ ಕೋಶಾಧಿಕಾರಿ ದಿವಾಕರ ಭಂಡಾರಿ ಲೆಕ್ಕಪತ್ರ ಮಂಡಿಸಿದರು. ರಾಕೇಶ್ ಕುಂಜೂರು ಕಾರ್ಯ ಕ್ರಮ ನಿರೂಪಿಸಿದರು

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

11 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

14 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

14 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

14 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

15 hours ago