ಉಡುಪಿ: ಜಿಲ್ಲಾ ಜನತಾದಳದ ವತಿಯಿಂದ ಪಕ್ಷದ ಜಿಲ್ಲಾ ಕಛೇರಿ” ಕುಮಾರ ಕೃಪ”ದಲ್ಲಿ 74ನೇ ಸ್ವಾತಂತ್ರ್ಯೊತ್ಸವವನ್ನು ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿ ಪ್ರಧಾನ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ನಾಯಕರಾದ ಜಯರಾಮ ಆಚಾರ್ಯ, ಜಯಕುಮಾರ್ ಪರ್ಕಳ, ಗಂಗಾಧರ ಬಿರ್ಥಿ, ಶೇಖರಕೋಟ್ಯಾನ್,ಎಸ್.ಪಿ.ಬರ್ಬೋಜ, ಉದಯ್ ಶೆಟ್ಟಿ, ರವಿರಾಜ್ ಸಾಲ್ಯಾನ್, ಬಾಲಕೃಷ್ಣ ಆಚಾರ್ಯ, ಅಬ್ದುಲ್ ಹಮೀದ್ ಯೂಸೂಫ್, ಶಂಶುದ್ದೀನ್ಮ ಮಜೂರು, ಯು.ಯೆ. ರಶೀದ್, ಸನವರ್, ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…