ಉಡುಪಿ : ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಎಸ್ ಪಿ ಆಗಿ ವರ್ಗಾವಣೆ ಮಾಡಿ ಸರಕಾರ ಆದೇಶ ನೀಡಿದೆ.
ವಿಷ್ಣುವರ್ಧನ್ ಅವರು ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಎಸ್ ಪಿ ಆಗಿ ನಿಯುಕ್ತಿಗೊಂಡಿದ್ದಾರೆ. 2015 ರಲ್ಲಿ IPS ಸೇವೆಗೆ ಸೇರಿದ ಅಕ್ಷಯ್ ಮಚೇಂದ್ರ ಅವರನ್ನು ಈ ಹಿಂದೆ 2020 ರಲ್ಲಿ ಉಡುಪಿ ಎಸ್ ಪಿ ಆಗಿ ಸರ್ಕಾರ ವರ್ಗಾವಣೆ ಮಾಡಿದ್ದರು.
ಒಂದೇ ದಿನದಲ್ಲಿ ಆದೇಶದಲ್ಲಿ ಬದಲಾವಣೆ ಮಾಡಿ ಎನ್. ವಿಷ್ಣುವರ್ಧನ್ ರನ್ನು ಅಂದಿನ ಸರಕಾರ ನೇಮಿಸಿತು. ಇದೀಗ ಮತ್ತೆ ಉಡುಪಿ ಎಸ್ ಪಿ ಆಗಿ ಅಧಿಕಾರ ವಹಿಸಲಿದ್ದಾರೆ ಅಕ್ಷಯ್ ಮಚೇಂದ್ರ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…