Featured

ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ – vishwanews24

ಉಡುಪಿ ಜಿಲ್ಲಾ ಪಂಚಾಯತ್ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ

ಉಡುಪಿ : ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ಪ್ರಶಸ್ತಿಗಳ ಪ್ರಧಾನ   ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು.

 ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್  ಪುರಸ್ಕಾರ್ಪ್ರಶಸ್ತಿಯನ್ನು ಹಾಗೂ ಎರಡು ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಉಡುಪಿ ಜಿಲ್ಲಾ  ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್  ಅವರು  ಪಡೆದರು.

  ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಆನ್ಲೈನ್ ತೆರಿಗೆ ಪಾವತಿಗೆ ಕ್ರಮ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಕೋಚಿಂಗ್ ಮೂಲಕ ಎಸೆಸೆಲ್ಸಿ ಪಿಯುಸಿಯಲ್ಲಿ ಅಗ್ರಸ್ಥಾನ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಗ್ರಾಮೀಣ ಭಾಗದಲ್ಲಿ ಎಂಆರ್ಎಫ್ ಘಟಕ ಸ್ಥಾಪನೆ, ಸೇರಿದಂತೆ ಮತ್ತಿತರ ಉತ್ತಮ ಕಾರ್ಯಗಳಿಂದ ಜಿಲ್ಲೆಗೆ  ಪ್ರಶಸ್ತಿ ಸಂದಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago