ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025 ರಿಂದ 2028 ನೇ ಸಾಲಿನ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ನಮ್ಮ ಕುಡ್ಲ ವಾಹಿನಿಯ ಉಡುಪಿ ಜಿಲ್ಲಾ ವರದಿಗಾರ ಪ್ರಮೋದ್ ಸುವರ್ಣ ಕಟಪಾಡಿ ಅವರು ಆಯ್ಕೆಯಾಗಿದ್ದಾರೆ.
ಅವರು ಸಂಘದ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ 4 ವರ್ಷಗಳಲ್ಲಿ ಅವರು ಸಂಘದ ಜತೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತ ಸಂಘದ ಮಾಜಿ ಅಧ್ಯಕ್ಷರಾಗಿದ್ದರು. ಇದನ್ನೂ ಓದಿ: ಅಡೂರಿನ ಮುಖ್ಯಪ್ರಾಣ ದೇವಸ್ಥಾನಕ್ಕೆ ನ್ಯಾಯಾಧೀಶ ಬಸವರಾಜ್ ಭೇಟಿ ಇತ್ತೀಚೆಗೆ ಉಡುಪಿಯಲ್ಲಿ ನಡೆದ ನೂತನ ಪದಾಧಿಕಾರಿಗಳ ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಪ್ರಮೋದ್ ಸುವರ್ಣ ಅವರಿಗೆ ಆಯ್ಕೆ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು.
ಇದನ್ನೂ ಓದಿ:👇
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…