Featured

ಉಡುಪಿ : ಜಿಲ್ಲಾ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ – vishwanews24

ಉಡುಪಿ : ಜಿಲ್ಲಾ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ

ಉಡುಪಿ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಆದೇಶ ಮಾಡಿದ್ದಾರೆ.

ನೂತನ ಪದಾಧಿಕಾರಿಗಳು
ಉಪಾಧ್ಯಕ್ಷರು : ಮಹಾವೀರ ಹೆಗ್ಡೆ ಕಾರ್ಕಳ, ಪ್ರತಾಪ್ ಹೆಗ್ಡೆ ಮಾರಾಳಿ ಉಡುಪಿ ಗ್ರಾಮಾಂತರ್, ಕಿರಣ್ ಕುಮಾರ್ ಉಡುಪಿ ನಗರ, ಸುರೇಶ್ ಶೆಟ್ಟಿ ಕಾಡೂರು ಕುಂದಾಪುರ, ಸುರೇಶ್ ಬಟ್ವಾಡಿ ಬೈಂದೂರು, ನಳಿನಿ ಪ್ರದೀಪ್ ರಾವ್ ಉಡುಪಿ ಗ್ರಾಮಾಂತರ, ಜ್ಯೋತಿ ಉದಯ ಪೂಜಾರಿ ಕುಂದಾಪುರ

ಪ್ರಧಾನ ಕಾರ್ಯದರ್ಶಿಗಳು: ದಿನಕರ ಶೆಟ್ಟಿ ಹೆರ್ಗ ಉಡುಪಿ ನಗರ, ರೇಶ್ಮಾ ಉದಯ ಶೆಟ್ಟಿ ಕಾರ್ಕಳ, ಶ್ರೀಕಾಂತ್ ನಾಯಕ್ ಕಾಪು

ಕಾರ್ಯದರ್ಶಿಗಳು: ಶ್ರೀನಿಧಿ ಹೆಗ್ಡೆ ವಕೀಲರು ಕಾಪು, ಉಮೇಶ್ ಎ ನಾಯ್ಕ್ ಉಡುಪಿ ಗ್ರಾಮಾಂತರ, ಸದಾನಂದ ಬಳ್ಕೂರು ಕುಂದಾಪುರ, ಗಿರೀಶ್ ಎಂ ಅಂಚನ್ ಉಡುಪಿ ನಗರ, ಎ ಶಿವಕುಮಾರ್ ಉಡುಪಿ ನಗರ, ಅನಿತಾ ಶ್ರೀಧರ ಕುಂದಾಪುರ, ಪ್ರಿಯದರ್ಶಿನಿ ದೇವಾಡಿಗ ಬೈಂದೂರು

ಕೋಶಾಧ್ಯಕ್ಷರು: ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು ಉಡುಪಿ ನಗರ

ಕಾ.ಕಾರ್ಯದರ್ಶಿ : ಸತ್ಯಾನಂದ ನಾಯಕ್ ಕಾಪು

ಜಿಲ್ಲಾ ವಕ್ತಾರರು : ದಿವಾಕರ ಶೆಟ್ಟಿ ಕಲ್ಯಾ

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

20 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

21 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

21 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago