Featured

ಉಡುಪಿ : ಜಿಲ್ಲಾ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ – vishwanews24

ಉಡುಪಿ : ಜಿಲ್ಲಾ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ

ಉಡುಪಿ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಆದೇಶ ಮಾಡಿದ್ದಾರೆ.

ನೂತನ ಪದಾಧಿಕಾರಿಗಳು
ಉಪಾಧ್ಯಕ್ಷರು : ಮಹಾವೀರ ಹೆಗ್ಡೆ ಕಾರ್ಕಳ, ಪ್ರತಾಪ್ ಹೆಗ್ಡೆ ಮಾರಾಳಿ ಉಡುಪಿ ಗ್ರಾಮಾಂತರ್, ಕಿರಣ್ ಕುಮಾರ್ ಉಡುಪಿ ನಗರ, ಸುರೇಶ್ ಶೆಟ್ಟಿ ಕಾಡೂರು ಕುಂದಾಪುರ, ಸುರೇಶ್ ಬಟ್ವಾಡಿ ಬೈಂದೂರು, ನಳಿನಿ ಪ್ರದೀಪ್ ರಾವ್ ಉಡುಪಿ ಗ್ರಾಮಾಂತರ, ಜ್ಯೋತಿ ಉದಯ ಪೂಜಾರಿ ಕುಂದಾಪುರ

ಪ್ರಧಾನ ಕಾರ್ಯದರ್ಶಿಗಳು: ದಿನಕರ ಶೆಟ್ಟಿ ಹೆರ್ಗ ಉಡುಪಿ ನಗರ, ರೇಶ್ಮಾ ಉದಯ ಶೆಟ್ಟಿ ಕಾರ್ಕಳ, ಶ್ರೀಕಾಂತ್ ನಾಯಕ್ ಕಾಪು

ಕಾರ್ಯದರ್ಶಿಗಳು: ಶ್ರೀನಿಧಿ ಹೆಗ್ಡೆ ವಕೀಲರು ಕಾಪು, ಉಮೇಶ್ ಎ ನಾಯ್ಕ್ ಉಡುಪಿ ಗ್ರಾಮಾಂತರ, ಸದಾನಂದ ಬಳ್ಕೂರು ಕುಂದಾಪುರ, ಗಿರೀಶ್ ಎಂ ಅಂಚನ್ ಉಡುಪಿ ನಗರ, ಎ ಶಿವಕುಮಾರ್ ಉಡುಪಿ ನಗರ, ಅನಿತಾ ಶ್ರೀಧರ ಕುಂದಾಪುರ, ಪ್ರಿಯದರ್ಶಿನಿ ದೇವಾಡಿಗ ಬೈಂದೂರು

ಕೋಶಾಧ್ಯಕ್ಷರು: ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು ಉಡುಪಿ ನಗರ

ಕಾ.ಕಾರ್ಯದರ್ಶಿ : ಸತ್ಯಾನಂದ ನಾಯಕ್ ಕಾಪು

ಜಿಲ್ಲಾ ವಕ್ತಾರರು : ದಿವಾಕರ ಶೆಟ್ಟಿ ಕಲ್ಯಾ

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

29 minutes ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

59 minutes ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

1 hour ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

1 hour ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

2 hours ago