Featured

ಉಡುಪಿ ಜಿಲ್ಲಾ ಬಿಜೆಪಿ ಎಡವಟ್ಟು-ಮಾಜಿ ಜಿಲ್ಲಾಧ್ಯಕ್ಷನ ಲೆಟರ್ ಹೆಡ್ ನಲ್ಲಿ ಕಾರ್ಯಕರ್ತನಿಗೆ ಉಚ್ಛಾಟನ ಪತ್ರ:vishwanews24.

ಉಡುಪಿ ಜಿಲ್ಲಾ ಬಿಜೆಪಿ ಎಡವಟ್ಟು-ಮಾಜಿ ಜಿಲ್ಲಾಧ್ಯಕ್ಷನ ಲೆಟರ್ ಹೆಡ್ ನಲ್ಲಿ ಕಾರ್ಯಕರ್ತನಿಗೆ ಉಚ್ಛಾಟನ ಪತ್ರ:vishwanews24.

ಉಡುಪಿ: ಬೊಮ್ಮರಬೆಟ್ಟು ಗ್ರಾಮ‌ ಪಂಚಾಯತ್ ಸದಸ್ಯನಿಂದಾದ ಅಶಿಸ್ತು ಮತ್ತು ಪಕ್ಷಕ್ಕೆ ಅಶಿಸ್ತು ತೋರಿರುವ ಕಾರಣಕ್ಕಾಗಿ ಕಾರ್ಯಕರ್ತನಿಗೆ ನೀಡಿದ ಉಚ್ಛಾಟನ‌ ಪತ್ರದಿಂದಾಗಿ ಜಿಲ್ಲಾ ಬಿಜೆಪಿ ಎಡವಟ್ಟು ಮಾಡಿಕೊಂಡಿದೆ.

ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಹರೀಶ್ ಸಾಲಿಯಾನ್ ಎಂಬವರಿಂದ ಹಿರಿಯಡಕ ಸೊಸೈಟಿ ಪೂರ್ವ ತಯಾರಿ ಸಭೆಯಲ್ಲಿ ಅಶಿಸ್ತು ತೋರಿದ ಎಂಬ ಕಾರಣಕ್ಕಾಗಿ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯ ಲೆಟರ್ ಹೆಡ್ ನಲ್ಲಿ ನೋಟಿಸ್ ನೀಡುವ ಮುಖೇನ ಹಾಲಿ ಉಡುಪಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಪಹಾಸ್ಯಕ್ಕಿಡಾಗಿದ್ದಾರೆ.

ಹಾಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್

ಪ್ರಸ್ತುತ ಉಡುಪಿ ಬಿಜೆಪಿಗೆ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾಧ್ಯಕ್ಷರಾಗಿದ್ದು ಉಚ್ಛಾಟನ ಪತ್ರಕ್ಕೆ ಮಾತ್ರ ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆಯ ಲೆಟರ್ ಹೆಡ್ ಬಳಸಿಕೊಂಡಿರುವುದು “ಕೋಪದಲ್ಲಿ‌ಕೊಯ್ದ ಮೂಗು ಮತ್ತೆ ಬಂದಿತೇ” ಎಂಬ ಗಾದೆ‌ಮಾತೆಯಂತಾಗಿದೆ ಎಂದು ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ‌ಮಾಡುತ್ತಿದ್ದಾರೆ.

ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ

ಸದ್ಯ ಈ ಲೆಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಕಾರ್ಯಕರ್ತ ಮತ್ತು ನಾಯಕರ ನಡುವೆ ಭಿನ್ನಮತ ಸೃಷ್ಟಿಸಲು ಈ ರೀತಿಯ ಚಟುವಟಿಕೆ ನಡೆಯುತ್ತಿದೆಂಬ ಮಾತು ಕೂಡ ಕೇಳಿ ಬರುತ್ತಿದೆ.

ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ
Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

27 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

31 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago