ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ್ ನಾಯಕ್ ಕುಯಿಲಾಡಿ -Vishwanews24

ಉಡುಪಿ: ರಾಜ್ಯಾದ್ಯಂತ  ಬಿಜೆಪಿ ಸಂಘಟನಾತ್ಮಕ ಜಿಲ್ಲೆಗಳ – ಜಿಲ್ಲಾಧ್ಯಕ್ಷರ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ಉಡುಪಿ ಜಿಲ್ಲಾಧ್ಯಕ್ಷರಾಗಿ ಕುಯಿಲಾಡಿ ಸುರೇಶ್ ನಾಯಕ್ ಆಯ್ಕೆಯಾಗಿದ್ದಾರೆ.

ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳ ಮೂರು ವರ್ಷಗಳ (2016-2019) ಅವಧಿಯು ಪೂರ್ಣಗೊಂಡ ಹಿನ್ನೆಲೆಯಲ್ಲಿ, 2019ರ ಅಂತ್ಯದಲ್ಲಿ ಸಂಘಟನೆಯ ಪುನಾರಚನೆಯ ಪ್ರಕ್ರಿಯೆ ಆರಂಭವಾಗಿತ್ತು. ಮೊಬೈಲ್ ಮಿಸ್ಡ್ ಕಾಲ್ ಮೂಲಕ ಈ ಬಾರಿಯೂ ಹೆಚ್ಚುವರಿಯಾಗಿ ಸದಸ್ಯರನ್ನು ಸೇರಿಸಿಕೊಂಡ ಬಿಜೆಪಿ ಪಾಳಯದಲ್ಲಿ, ಪ್ರತಿ ಮೂರು ವರ್ಷಕ್ಕೊಮ್ಮೆ ಕಾರ್ಯಕರ್ತರಿಗೆ ಹೊಸದಾಗಿ ಅಧಿಕಾರ ನೀಡುವ ಪದ್ಧತಿಯಿದೆ.

ಉಡುಪಿ ಸೇರಿದಂತೆ ಬಾಕಿ ಉಳಿದ ಜಿಲ್ಲೆಗಳಿಗೆ ಇಂದು ಆಯ್ಕೆ ಪ್ರಕ್ರಿಯೆ ನಡೆದಿದ್ದು, ಜಿಲ್ಲೆಯ, ಸುರೇಶ್ ನಾಯಕ್ ಅವರು ಜಿಲ್ಲಾಧ್ಯಕ್ಷರಾಗಿ ಮೂರು ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

4 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

5 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

5 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

5 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

5 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

6 hours ago