Featured

ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲಿದ್ದ ಚೆಕ್ ಬೌನ್ಸ್ ಪ್ರಕರಣ ಹಿಂಪಡೆಯಲು ನಿರ್ಧಾರ -Vishwanews24

ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಲಿದ್ದ ಚೆಕ್ ಬೌನ್ಸ್ ಪ್ರಕರಣ ಹಿಂಪಡೆಯಲು ನಿರ್ಧಾರ -Vishwanews24

ಬೈಂದೂರು,: ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಶುಕ್ರವಾರ ಕೊಲ್ಲೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ವಿರುದ್ಧ ಮಾಡಿದ ಬೆದರಿಕೆ ಹಾಗೂ ಮಾನಸಿಕ ಹಿಂಸೆ ಆರೋಪಗಳು ಮತ್ತು ಅವುಗಳಿಗೆ ಸುಕುಮಾರ ಶೆಟ್ಟಿ ನೀಡಿದ ವಾಸ್ತವ ಅಂಶ ಆಧಾರಿತ ಸ್ಪಷ್ಟನೆಯ ಹಿನ್ನೆಲೆಯಲ್ಲಿ ಪಕ್ಷ ಕಾರ್ಯಕರ್ತರಲ್ಲಿ, ಮತದಾರರಲ್ಲಿ ಗೊಂದಲ ಏರ್ಪಟ್ಟಿದೆ. ಈ ಪ್ರಕರಣವನ್ನು ವಿರೋಧ ಪಕ್ಷಗಳು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ತೊಡಗಿವೆ. ಈ ಕಾರಣದಿಂದ ಮತ್ತು ಸದಾನಂದ ಕುಟುಂಬದೆಡೆಗಿನ ಮಾನವೀಯ ಅನುಕಂಪದಿಂದ ಅವರ ವಿರುದ್ಧ ದಾಖಲಿಸಿರುವ ಚೆಕ್ ಬೌನ್ಸ್ ಪ್ರಕರಣವನ್ನು ಹಿಂತೆಗೆದುಕೊಳ್ಳಲು ಶಾಸಕರು ನಿರ್ಧರಿಸಿದ್ದಾರೆ ಎಂದು ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್‍ಕುಮಾರ ಶೆಟ್ಟಿ ತಿಳಿಸಿದರು.

ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ನಾವು ಮೂರು ರಾಜ್ಯದಲ್ಲಿ ಗೆಲುವು ಸಾಧಿಸುತ್ತೇವೆ : ನಳಿನ್‌ ಕುಮಾರ್‌ -Vishwanews24

ಭಾನುವಾರ ಇಲ್ಲಿನ ಪಕ್ಷ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಬಿಜೆಪಿ ಶಿಸ್ತಿನ ಪಕ್ಷ. ಅದರಲ್ಲಿ ಹಿರಿಯರು, ಕಿರಿಯರು ಒಂದು ಕುಟುಂಬದ ಸದಸ್ಯರಿದ್ದಂತೆ. ಒಂದು ಕೆಟ್ಟ ಘಳಿಗೆಯಲ್ಲಿ ಈ ಬೆಳವಣಿಗೆ ಆಗಿದೆ. ಇದನ್ನು ಮುಂದುವರಿಸಬಾರದೆಂದು ಪಕ್ಷದ ಜಿಲ್ಲಾ ವರಿಷ್ಠರೂ ಸಲಹೆ ನೀಡಿದ್ದಾರೆ ಎಂದು ಅವರು ಹೇಳಿದರು.

ಪ್ರಕರಣ ಈಗ ಮುಗಿದ ಅಧ್ಯಾಯ. ಇದರ ಕುರಿತು ಮಂಡಲ ಪದಾಧಿಕಾರಿಗಳು ವರಿಷ್ಠರ ಅನುಮತಿ ಇಲ್ಲದೆ ಹೇಳಿಕೆಗಳನ್ನು ನೀಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದು ಸಲ್ಲದು. ಅಂತಹದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.ಬೈಂದೂರಿನಲ್ಲಿ ಬಿಜೆಪಿ ಬಲಿಷ್ಠವಾಗಿ ನೆಲೆಯೂರಿದೆ. ಅದಕ್ಕೆ ಪಕ್ಷನಿಷ್ಠ ಕಾರ್ಯಕರ್ತರ ಬಲ ಇದೆ. ಅದು ಮುಂದೆಯೂ ಒಗ್ಗಟ್ಟಿನಿಂದಿದ್ದು, ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎನ್ನುವುದನ್ನು ವಿರೋಧಿಗಳು ಅರಿತುಕೊಳ್ಳಬೇಕು ಎಂದು ದೀಪಕ್‍ಕುಮಾರ ಶೆಟ್ಟಿ ಹೇಳಿದರು.ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರ್, ಕಾರ್ಯದರ್ಶಿ ಪ್ರಕಾಶ ಪೂಜಾರಿ, ಜಿಲ್ಲಾ ಪಂಚಾಯಿತಿ ಸದಸ್ಯ ಶಂಕರ ಪೂಜಾರಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಮಾಲಿನಿ ಕೆ ಇದ್ದರು.

ಮಣಿ ಮಾಲಾ ಧರಿಸಿ , ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ – Vishwanews24

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

8 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

18 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

27 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

36 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

43 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

1 hour ago