ಉಡುಪಿ

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ : ಕೆ. ವಿಕಾಸ್ ಹೆಗ್ಡೆ – vishwanews24

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ : ಕೆ. ವಿಕಾಸ್ ಹೆಗ್ಡೆ

ಬಾಯಿ ತೆರೆದರೆ ಧರ್ಮ, ದೇಶ, ಹಿಂದುತ್ವದ ಬಗ್ಗೆ ಭಾಷಣ ಮಾಡುವ, ಹೇಳಿಕೆಗಳನ್ನು ನೀಡುವ ಬಿಜೆಪಿ ನಾಯಕರುಗಳು ಅವರ ಪಕ್ಷದ ಉಡುಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷರ ಮಾಲಕತ್ವದ ರೆಸಾರ್ಟ್ ಒಂದರಲ್ಲಿ ಅಕ್ರಮ ವಿದೇಶಿಗರು ನೆಲೆಸಿರುವ ಬಗ್ಗೆ ಏನು ಉತ್ತರ ನೀಡುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಪ್ರಶ್ನೆ ಮಾಡಿದ್ದಾರೆ.

ವಿದೇಶಿಯರನ್ನು ಉದ್ಯೋಗ, ವಸತಿ ನೀಡುವಾಗ ಸಂಬಂಧ ಪಟ್ಟ ಇಲಾಖೆಗಳಿಗೆ ಸೂಕ್ತ ದಾಖಲೆಗಳನ್ನು ನೀಡದೆ ಅವರಿಗೆ ಉದ್ಯೋಗ ನೀಡುವುದು, ವಾಸ್ತವ್ಯ ನೀಡುವುದು ಕಾನೂನು ಬಾಹಿರ ಕ್ರಮ ಹಾಗೂ ಸಂವಿಧಾನ ವಿರೋಧಿ ಕ್ರಮಕೂಡ ಹೌದು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಗೋ ರಕ್ಷಣೆ, ಧರ್ಮ ರಕ್ಷಣೆ, ರಾಷ್ಟ್ರ ರಕ್ಷಣೆ ಬಗ್ಗೆ ಹೇಳಿಕೆ, ಭಾಷಣ, ಧರಣಿಗಳನ್ನು ಮಾಡುವವರು ಇವತ್ತು ತಮ್ಮ ರೆಸಾರ್ಟ್ ನಲ್ಲಿ ಅಕ್ರಮ ವಿದೇಶಿಯರನ್ನು ಇಟ್ಟುಕೊಂಡ ಬಗ್ಗೆ ಏನು ಉತ್ತರ ನೀಡುತ್ತಾರೆ. ಹಾಗೂ ಇದೊಂದು ರಾಷ್ಟ್ರ ವಿರೋಧಿ ಗಂಭೀರ ಪ್ರಕರಣವಾಗಿದ್ದು ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಪ್ರಕರಣ ದಾಖಲಿಸಬೇಕು ಹಾಗೂ ಇದೊಂದು ಅತ್ಯಂತ ಗಂಭೀರ ಪ್ರಕರಣವಾದುದರಿಂದ ಇದನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹ ಪಡಿಸಿದ್ದಾರೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

28 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

48 minutes ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

57 minutes ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

1 hour ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago