ಉಡುಪಿ: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೈಯ್ಯದ್ ಫುರ್ಖಾನ್ ಯಾಸಿನ್ ಹೆಮ್ಮಾಡಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ರಾಜ್ಯ ಎನ್ ಎಸ್ ಯು ಐ ಕಾರ್ಯದರ್ಶಿಯಾಗಿರುವ ಯಾಸಿನ್ ಅವರು ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ನೂತನವಾಗಿ ನೇಮಕ ಮಾಡಿದೆ.
ಸಮಿತಿಯ ಸಂಪೂರ್ಣ ವಿವರ ಇಂತಿದೆ
ಅಶೋಕ್ ಕುಮಾರ್ ಕೊಡವೂರು – ಅಧ್ಯಕ್ಷರು,
ಪ್ರಶಾಂತ್ ಜತ್ತನ್ನ – ಉಪಾಧ್ಯಕ್ಷರು
ಸತೀಶ್ ಜಪ್ತಿ – ಉಪಾಧ್ಯಕ್ಷರು
ಸಂತೋಷ್ ಕುಲಾಲ್ ಪೆರ್ಡೂರು – ಉಪಾಧ್ಯಕ್ಷರು
ಉದಯ್ ಕುಮಾರ್ ಶೆಟ್ಟಿ ಮುನಿಯಾಲು – ಉಪಾಧ್ಯಕ್ಷರು
ಗೀತಾ ವಾಗ್ಲೆ – ಉಪಾಧ್ಯಕ್ಷರು
ಸದಸ್ಯರು: ಅರವಿಂದ ಪೂಜಾರಿ, ಚಂದ್ರ ಶೇಖರ್ ಬಾಯರಿ, ಮೋಹನ ಪೂಜಾರಿ, ಹರಿಪ್ರಸಾದ್ ಶೆಟ್ಟಿ, ನವೀನ್ ಚಂದ್ರ ಅಡ್ವೆ, ಪ್ರದೀಪ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್, ಶಂಕರ್ ಶೇರಿಗಾರ್, ಮಂಜುನಾಥ ಕುಲಾಲ್, ಶಂಕರ್ ಕುಂದರ್, ದೀಪಕ್ ಕೋಟ್ಯಾನ್, ಅಜಿತ್ ಹೆಗ್ಡೆ, ರೋಶನ್ ಶೆಟ್ಟಿ, ಡಾ. ಸುನೀತಾ ಶೆಟ್ಟಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಜಿಲ್ಲಾ ಪಂಚಾಯತ್ ಸದಸ್ಯ ಕಾರ್ಯದರ್ಶಿ
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…