ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಶಿಕ್ಷಕಿ ಶ್ರೀಮತಿ ನಳಿನಿ ಆಚಾರ್ಯ ಕಾರ್ಕಳ ಇವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಳೆ ನಮ್ಮ ಬಾಳಿಗೆ ದೀವಿಗೆಯಾದ, ನಮ್ಮ ಇಡೀ ಬದುಕು ರೂಪಿಸಿದ ಶಿಕ್ಷಕರೆಲ್ಲರನ್ನೂ ಸ್ಮರಿಸೋಣ. ಉತ್ತಮ ಸಮಾಜದ ರೂಪಕರಾದ ಶಿಕ್ಷಕರ ಋಣ ನಮ್ಮ ಮೇಲಿದೆ .ಹಾಗಾಗಿ ನಾವಿಂದು ಶಿಕ್ಷಕರನ್ನು ಗೌರವಿಸಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ನಾಯಕಿಯರಾದ ಶ್ರೀಮತಿ ಸುರೇಖ ಚಂದ್ರಹಾಸ, ಶ್ರೀಮತಿ ಅಪ್ಪಿ, ಮಂಗಳೂರು ಉತ್ತರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ, ಕೆಪಿಸಿಸಿ ಕಾರ್ಯದರ್ಶಿ ಶ್ರೀಮತಿ ವೆರೋನಿಕಾ ಕರ್ನೇಲಿಯೋ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಉಡುಪಿ ಬ್ಲಾಕ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ, ಹಿರಿಯಡ್ಕ ಬ್ಲಾಕ್ ಅಧ್ಯಕ್ಷೆ ಸಂಧ್ಯಾ ಶೆಟ್ಟಿ, ಕಾಪು ಬ್ಲಾಕ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷೆ ಗೋಪಿ ನಾಯ್ಕ, ವಂಡ್ಸೆ ಬ್ಲಾಕ್ ಅಧ್ಯಕ್ಷೆ ಮಂಜುಳಾ ದೇವಾಡಿಗ, ಮಾಜಿ ಉಡುಪಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜ್ಯೋತಿ ಮೆನನ್, ಪ್ರಭಾ ಕಾರ್ಕಳ ಸುಗುಣ ಪೂಜಾರ್ತಿ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…