ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಶಿಕ್ಷಕಿ ಶ್ರೀಮತಿ ನಳಿನಿ ಆಚಾರ್ಯ ಕಾರ್ಕಳ ಇವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಳೆ ನಮ್ಮ ಬಾಳಿಗೆ ದೀವಿಗೆಯಾದ, ನಮ್ಮ ಇಡೀ ಬದುಕು ರೂಪಿಸಿದ ಶಿಕ್ಷಕರೆಲ್ಲರನ್ನೂ ಸ್ಮರಿಸೋಣ. ಉತ್ತಮ ಸಮಾಜದ ರೂಪಕರಾದ ಶಿಕ್ಷಕರ ಋಣ ನಮ್ಮ ಮೇಲಿದೆ .ಹಾಗಾಗಿ ನಾವಿಂದು ಶಿಕ್ಷಕರನ್ನು ಗೌರವಿಸಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ನಾಯಕಿಯರಾದ ಶ್ರೀಮತಿ ಸುರೇಖ ಚಂದ್ರಹಾಸ, ಶ್ರೀಮತಿ ಅಪ್ಪಿ, ಮಂಗಳೂರು ಉತ್ತರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ, ಕೆಪಿಸಿಸಿ ಕಾರ್ಯದರ್ಶಿ ಶ್ರೀಮತಿ ವೆರೋನಿಕಾ ಕರ್ನೇಲಿಯೋ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಉಡುಪಿ ಬ್ಲಾಕ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ, ಹಿರಿಯಡ್ಕ ಬ್ಲಾಕ್ ಅಧ್ಯಕ್ಷೆ ಸಂಧ್ಯಾ ಶೆಟ್ಟಿ, ಕಾಪು ಬ್ಲಾಕ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷೆ ಗೋಪಿ ನಾಯ್ಕ, ವಂಡ್ಸೆ ಬ್ಲಾಕ್ ಅಧ್ಯಕ್ಷೆ ಮಂಜುಳಾ ದೇವಾಡಿಗ, ಮಾಜಿ ಉಡುಪಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜ್ಯೋತಿ ಮೆನನ್, ಪ್ರಭಾ ಕಾರ್ಕಳ ಸುಗುಣ ಪೂಜಾರ್ತಿ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…