ಉಡುಪಿ: ಜಿಲ್ಲಾ ಮುಸ್ಲಿಮ್ ಒಕ್ಕೂಟದ ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾಗಿ ಶಮ್ಸ್ ತಬ್ರೇಝ್ ನಾಗೂರು ಮತ್ತು ಕಾರ್ಯದರ್ಶಿಯಾಗಿ ತುಫೈಲ್ ಶಹಾಬುದ್ದೀನ್ ಬೈಂದೂರು ಆಯ್ಕೆಯಾಗಿದ್ದಾರೆ. ಇಂದು ನಡೆದ ಬೈಂದೂರು ತಾಲೂಕು ಘಟಕದ ಚುನಾವಣೆಯಲ್ಲಿ 2025-26 ನೇ ಸಾಲಿಗೆ ಈ ಆಯ್ಕೆ ನಡೆಯಿತು.
ಉಪಾಧ್ಯಕ್ಷರಾಗಿ ಖುರ್ಷಿದ್ ಹಬೀಬುಲ್ಲಾ ಬೈಂದೂರು, ಜೊತೆ ಕಾರ್ಯದರ್ಶಿಯಾಗಿ ಝೈನುಲ್ ಆಬಿದೀನ್ ಹಲಗೇರಿ, ಕೋಶಾಧಿಕಾರಿಯಾಗಿ ಸಯ್ಯದ್ ಅಜ್ಮಲ್ ಶೀರೂರು ಆಯ್ಕೆಯಾದರು.
ತಾಲೂಕು ಸಮಿತಿಯ ಸದಸ್ಯರಾಗಿ ಶೇಖ್ ಫಯಾಝ್ ಅಲಿ, ಮುಹಮ್ಮದ್ ಸಿರಾಜ್, ಪಟಗಾರ್ ಶಕೀಲ್, ಶಬೀರ್ ಬೈಂದೂರು, ಅಮೀನ್ ಗೋಳಿಹೊಳೆ, ಆಫ್ತಾಬ್ ಕಿರಿಮಂಜೇಶ್ವರ, ಮುಹಮ್ಮದ್ ಅಶ್ರಫ್ ನಾಗೂರು, ಜಾಫರ್ ಸಾದಿಕ್ ಬೈಂದೂರು, ಶುಐಬ್ ಅರಿಹೊಳೆ ಶೀರೂರು ಮತ್ತು ಕಫ್ಸಿ ಮುಹಮ್ಮದ್ ಶೀರೂರು ಆಯ್ಕೆಯಾದರು.
ಎಚ್. ಎಸ್. ಸಿದ್ದೀಕ್ ಶೀರೂರು, ಶೇಖ್ಜಿ ಹಬೀಬುಲ್ಲಾ ಶೀರೂರು, ಅಬ್ದುಲ್ ಖಾದರ್ ಬಾಪ್ಸೈ ಬೈಂದೂರು, ಮುಸ್ತಫಾ ಬಡಾಕೆರೆ ಮತ್ತು ನೌಷಾದ್ ನಾವುಂದ ಅವರನ್ನು ತಾಲೂಕು ಸಮಿತಿ ಸದಸ್ಯರಾಗಿ ಸಹಕರಣ ಮಾಡಿಕೊಳ್ಳಲಾಯಿತು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…