ಉಡುಪಿ: ಜಿಲ್ಲಾ ಮುಸ್ಲಿಮ್ ಒಕ್ಕೂಟದ ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾಗಿ ಶಮ್ಸ್ ತಬ್ರೇಝ್ ನಾಗೂರು ಮತ್ತು ಕಾರ್ಯದರ್ಶಿಯಾಗಿ ತುಫೈಲ್ ಶಹಾಬುದ್ದೀನ್ ಬೈಂದೂರು ಆಯ್ಕೆಯಾಗಿದ್ದಾರೆ. ಇಂದು ನಡೆದ ಬೈಂದೂರು ತಾಲೂಕು ಘಟಕದ ಚುನಾವಣೆಯಲ್ಲಿ 2025-26 ನೇ ಸಾಲಿಗೆ ಈ ಆಯ್ಕೆ ನಡೆಯಿತು.
ಉಪಾಧ್ಯಕ್ಷರಾಗಿ ಖುರ್ಷಿದ್ ಹಬೀಬುಲ್ಲಾ ಬೈಂದೂರು, ಜೊತೆ ಕಾರ್ಯದರ್ಶಿಯಾಗಿ ಝೈನುಲ್ ಆಬಿದೀನ್ ಹಲಗೇರಿ, ಕೋಶಾಧಿಕಾರಿಯಾಗಿ ಸಯ್ಯದ್ ಅಜ್ಮಲ್ ಶೀರೂರು ಆಯ್ಕೆಯಾದರು.
ತಾಲೂಕು ಸಮಿತಿಯ ಸದಸ್ಯರಾಗಿ ಶೇಖ್ ಫಯಾಝ್ ಅಲಿ, ಮುಹಮ್ಮದ್ ಸಿರಾಜ್, ಪಟಗಾರ್ ಶಕೀಲ್, ಶಬೀರ್ ಬೈಂದೂರು, ಅಮೀನ್ ಗೋಳಿಹೊಳೆ, ಆಫ್ತಾಬ್ ಕಿರಿಮಂಜೇಶ್ವರ, ಮುಹಮ್ಮದ್ ಅಶ್ರಫ್ ನಾಗೂರು, ಜಾಫರ್ ಸಾದಿಕ್ ಬೈಂದೂರು, ಶುಐಬ್ ಅರಿಹೊಳೆ ಶೀರೂರು ಮತ್ತು ಕಫ್ಸಿ ಮುಹಮ್ಮದ್ ಶೀರೂರು ಆಯ್ಕೆಯಾದರು.
ಎಚ್. ಎಸ್. ಸಿದ್ದೀಕ್ ಶೀರೂರು, ಶೇಖ್ಜಿ ಹಬೀಬುಲ್ಲಾ ಶೀರೂರು, ಅಬ್ದುಲ್ ಖಾದರ್ ಬಾಪ್ಸೈ ಬೈಂದೂರು, ಮುಸ್ತಫಾ ಬಡಾಕೆರೆ ಮತ್ತು ನೌಷಾದ್ ನಾವುಂದ ಅವರನ್ನು ತಾಲೂಕು ಸಮಿತಿ ಸದಸ್ಯರಾಗಿ ಸಹಕರಣ ಮಾಡಿಕೊಳ್ಳಲಾಯಿತು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…