ಕಾರ್ಕಳ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕಾರ್ಕಳ ತಾಲೂಕು ಸಮಿತಿಗೆ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ 2025-26ನೇ ಸಾಲಿನ ಅಧ್ಯಕ್ಷರಾಗಿ ಮುಹಮ್ಮದ್ ಗೌಸ್ ಮಿಯಾರು ಮತ್ತು ಕಾರ್ಯದರ್ಶಿಯಾಗಿ ಅಡ್ವಕೇಟ್ ಮುಮ್ತಾಝ್ ಹಸನ್ ಎಣ್ಣೆಹೊಳೆ ಅಜೆಕಾರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಶಾಕಿರ್ ಹುಸೈನ್ ಬೈಲೂರು, ಜೊತೆ ಕಾರ್ಯದರ್ಶಿಯಾಗಿ ಸಲ್ಮಾನ್ ಬೈಪಾಸ್ ಹಾಗೂ ಕೋಶಾಧಿಕಾರಿಯಾಗಿ ಅಬ್ದುಲ್ಲಾ ಆದಮ್ ಶೇಖ್ ಪುಲ್ಕೇರಿ ಆಯ್ಕೆಯಾದರು.
ತಾಲೂಕು ಸಮಿತಿಯ ಸದಸ್ಯರಾಗಿ ನಾಸಿರ್ ಶೇಖ್ ಬೈಲೂರು, ಮುಹಮ್ಮದ್ ಶರೀಫ್ ಬಂಗ್ಲೆಗುಡ್ಡೆ, ಅಶ್ಫಾಕ್ ಅಹ್ಮದ್ ಕಾರ್ಕಳ, ಅಬ್ದುಲ್ಲತೀಫ್ ಸಾಣೂರು, ಅಬೂಸಾಲಿ ಅಜೆಕಾರು, ಮುಹಮ್ಮದ್ ಹಸನ್ ನಿಟ್ಟೆ, ಸಯ್ಯದ್ ಅಶ್ಫಾಕ್ ಮಿಯಾರು, ಮುಹಮ್ಮದ್ ಶರೀಫ್ ರೆಂಜಾಳ, ಮುಹಮ್ಮದ್ ಇಸಾಕ್ ಪುಲ್ಕೇರಿ ಬೈಪಾಸ್, ಮುಹಮ್ಮದ್ ಮುಸ್ತಫ ಕಾರ್ಕಳ ಮತ್ತು ಮಯ್ಯದ್ದಿ ಕುಕ್ಕುಂದೂರು ಜಾರ್ಕಳ ಆಯ್ಕೆಯಾದರು.
ಶಂಶೀರ್ ಮುನಿಯಾಲು, ಅಲ್ತಾಫ್ ಹುಸೈನ್, ಸಮದ್ ಖಾನ್ ಮತ್ತು ಮುಹಮ್ಮದ್ ಯಾಕೂಬ್ ಅವರನ್ನು ತಾಲೂಕು ಸಮಿತಿಗೆ ಸಹಕರಣ ಮಾಡಿಕೊಳ್ಳಲಾಯಿತು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…