ಕಾರ್ಕಳ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕಾರ್ಕಳ ತಾಲೂಕು ಸಮಿತಿಗೆ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ 2025-26ನೇ ಸಾಲಿನ ಅಧ್ಯಕ್ಷರಾಗಿ ಮುಹಮ್ಮದ್ ಗೌಸ್ ಮಿಯಾರು ಮತ್ತು ಕಾರ್ಯದರ್ಶಿಯಾಗಿ ಅಡ್ವಕೇಟ್ ಮುಮ್ತಾಝ್ ಹಸನ್ ಎಣ್ಣೆಹೊಳೆ ಅಜೆಕಾರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಶಾಕಿರ್ ಹುಸೈನ್ ಬೈಲೂರು, ಜೊತೆ ಕಾರ್ಯದರ್ಶಿಯಾಗಿ ಸಲ್ಮಾನ್ ಬೈಪಾಸ್ ಹಾಗೂ ಕೋಶಾಧಿಕಾರಿಯಾಗಿ ಅಬ್ದುಲ್ಲಾ ಆದಮ್ ಶೇಖ್ ಪುಲ್ಕೇರಿ ಆಯ್ಕೆಯಾದರು.
ತಾಲೂಕು ಸಮಿತಿಯ ಸದಸ್ಯರಾಗಿ ನಾಸಿರ್ ಶೇಖ್ ಬೈಲೂರು, ಮುಹಮ್ಮದ್ ಶರೀಫ್ ಬಂಗ್ಲೆಗುಡ್ಡೆ, ಅಶ್ಫಾಕ್ ಅಹ್ಮದ್ ಕಾರ್ಕಳ, ಅಬ್ದುಲ್ಲತೀಫ್ ಸಾಣೂರು, ಅಬೂಸಾಲಿ ಅಜೆಕಾರು, ಮುಹಮ್ಮದ್ ಹಸನ್ ನಿಟ್ಟೆ, ಸಯ್ಯದ್ ಅಶ್ಫಾಕ್ ಮಿಯಾರು, ಮುಹಮ್ಮದ್ ಶರೀಫ್ ರೆಂಜಾಳ, ಮುಹಮ್ಮದ್ ಇಸಾಕ್ ಪುಲ್ಕೇರಿ ಬೈಪಾಸ್, ಮುಹಮ್ಮದ್ ಮುಸ್ತಫ ಕಾರ್ಕಳ ಮತ್ತು ಮಯ್ಯದ್ದಿ ಕುಕ್ಕುಂದೂರು ಜಾರ್ಕಳ ಆಯ್ಕೆಯಾದರು.
ಶಂಶೀರ್ ಮುನಿಯಾಲು, ಅಲ್ತಾಫ್ ಹುಸೈನ್, ಸಮದ್ ಖಾನ್ ಮತ್ತು ಮುಹಮ್ಮದ್ ಯಾಕೂಬ್ ಅವರನ್ನು ತಾಲೂಕು ಸಮಿತಿಗೆ ಸಹಕರಣ ಮಾಡಿಕೊಳ್ಳಲಾಯಿತು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…