Featured

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ – vishwanews24

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜುನೈದ್ ಡಿ ನೇಮಕ

ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಗೆ ಹೊಸ ನೇಮಕಾತಿ ಮಾಡಲಾಗಿದೆ.

ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್ ಅವರ ನಿರ್ದೇಶನದಂತೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆಯೊಂದಿಗೆ, ಜುನೈದ್ ಡಿ ಅವರನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ:

ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಜುನೈದ್ ಡಿ ಅವರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಯುವ ಕಾಂಗ್ರೆಸ್ ಉಸ್ತುವಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಕಾರದೊಂದಿಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯನಿರ್ವಹಿಸುವಂತೆ ಕೋರಲಾಗಿದೆ.

Vishwa News 24

Recent Posts

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

5 minutes ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ – vishwanews24

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್…

17 minutes ago

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ – vishwanews24

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಕೋಲ್ಕತ್ತಾ :ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ…

43 minutes ago

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – vishwanews24

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ…

48 minutes ago

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

21 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

22 hours ago