ಉಡುಪಿ ಜಿಲ್ಲೆ ಆರಂಭಗೊಂಡು 25 ವಸಂತಗಳ ಹಿನ್ನಲೆಯಲ್ಲಿ , ರಜತ ಮಹೋತ್ಸವ ಕಾರ್ಯಕ್ರಮವು ಆಗಸ್ಟ್ 25 ರಿಂದ ವಿವಿಧ ಹಂತಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಡಯಲಿದ್ದು, ರಜತ ಮಹೋತ್ಸವ ಕಾರ್ಯಕ್ರಮದ ಅಂದವಾದ ಲಾಂಛನವನ್ನು , ಟ್ಯಾಗ್ಲೈನ್ ನೊಂದಿಗೆ ರಚಿಸಿ, ಜಿಲ್ಲಾಡಳಿತಕ್ಕೆ ನೀಡಲು ಸಾರ್ವಜನಿಕರಿಂದ ಲಾಂಛನ ವಿನ್ಯಾಸಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕರು ರಚಿಸಿದ ಅತ್ಯುತ್ತಮ ಒಂದು ಲಾಂಛನವನ್ನು ಆಯ್ಕೆ ಮಾಡಿಕೊಳ್ಳಲಾಗುವುದು , ಆಯ್ಕೆಯಾದ ಲಾಂಛನಕ್ಕೆ ರೂ.10000 (ರೂಪಾಯಿ ಹತ್ತು ಸಾವಿರಗಳು) ಗಳ ಬಹುಮಾನ ನೀಡಲಾಗುವುದು. ಲಾಂಛನವನ್ನು ಜಿಲ್ಲಾಧಿಕಾರಿ ಕಛೇರಿಯ ಈಮೇಲ್ ವಿಳಾಸ dcudu-rd-ka@nic.in ಕ್ಕೆ ಆಗಸ್ಟ್ 16 ರೊಳಗೆ ನೀಡಲು ಕೋರಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…