ಉಡುಪಿ ಜಿಲ್ಲೆ ಆರಂಭಗೊಂಡು 25 ವಸಂತಗಳ ಹಿನ್ನಲೆಯಲ್ಲಿ , ರಜತ ಮಹೋತ್ಸವ ಕಾರ್ಯಕ್ರಮವು ಆಗಸ್ಟ್ 25 ರಿಂದ ವಿವಿಧ ಹಂತಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಡಯಲಿದ್ದು, ರಜತ ಮಹೋತ್ಸವ ಕಾರ್ಯಕ್ರಮದ ಅಂದವಾದ ಲಾಂಛನವನ್ನು , ಟ್ಯಾಗ್ಲೈನ್ ನೊಂದಿಗೆ ರಚಿಸಿ, ಜಿಲ್ಲಾಡಳಿತಕ್ಕೆ ನೀಡಲು ಸಾರ್ವಜನಿಕರಿಂದ ಲಾಂಛನ ವಿನ್ಯಾಸಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕರು ರಚಿಸಿದ ಅತ್ಯುತ್ತಮ ಒಂದು ಲಾಂಛನವನ್ನು ಆಯ್ಕೆ ಮಾಡಿಕೊಳ್ಳಲಾಗುವುದು , ಆಯ್ಕೆಯಾದ ಲಾಂಛನಕ್ಕೆ ರೂ.10000 (ರೂಪಾಯಿ ಹತ್ತು ಸಾವಿರಗಳು) ಗಳ ಬಹುಮಾನ ನೀಡಲಾಗುವುದು. ಲಾಂಛನವನ್ನು ಜಿಲ್ಲಾಧಿಕಾರಿ ಕಛೇರಿಯ ಈಮೇಲ್ ವಿಳಾಸ dcudu-rd-ka@nic.in ಕ್ಕೆ ಆಗಸ್ಟ್ 16 ರೊಳಗೆ ನೀಡಲು ಕೋರಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…