ಉಡುಪಿ: ಜಿಲ್ಲಾ ಶ್ರೀರಾಮಸೇನೆ ವತಿಯಿಂದ ಮಾರ್ಚ್ ಕೊನೆಯಲ್ಲಿ ಉಡುಪಿಯಲ್ಲಿ ನಡೆಯಲಿರುವ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನದ ಪೂರ್ವಭಾವಿ ಸಭೆಯು ಸೋಮವಾರ ಮಥುರಾ ಕಂಪರ್ಟ್ಸ್ ಸಭಾಂಗಣದಲ್ಲಿ ನಡೆಯಿತು. ಶ್ರೀರಾಮಸೇನೆಯ ರಾಜ್ಯ ಪ್ರ ಕಾರ್ಯದರ್ಶಿ ಆನಂದ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯಾಧ್ಯಕ್ಷರಾದ ಗಂಗಾಧರ್ ಕುಲಕರ್ಣಿ ವಿವರವನ್ನು ನೀಡಿದರು.
ದೇಶ ಮೊದಲು ಎಂಬ ಸಂಘಟನೆಯ ದ್ಯೇಯದಂತೆ ನಡೆಯುವ ಈ ಕಾರ್ಯಕ್ರಮದ ರೂಪು ರೇಷೆಯ ಬಗ್ಗೆ ಚರ್ಚಿಸಿ ಸಾಧು ಸಂತರು, ಮೋದಿ ಅಭಿಮಾನಿಗಳು, ವಿವಿಧ ಸಂಘಟನೆ, ಹಾಗೂ ಜನಪ್ರತಿನಿದಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಗುವುದೆಂದು ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ತಿಳಿಸಿದರು.
ಈ ಸಂಧರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿಯವರನ್ನು ಜಿಲ್ಲಾ ಶ್ರೀರಾಮಸೇನೆ ವತಿಯಿಂದ ಗೌರವಿಸಲಾಯಿತು. ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ ಈ ಕಾರ್ಯಕ್ರಮವನ್ನು ಜಿಲ್ಲಾ ಪ್ರ ಕಾರ್ಯದರ್ಶಿ ಸುಧರ್ಶನ್ ಪೂಜಾರಿ ನಿರೂಪಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…