ಉಡುಪಿ : ಉಡುಪಿ ಜಿಲ್ಲಾ ಸಂಪ್ರದಾಯಬದ್ಧ ಕಂಬಳ ಸಮಿತಿ ವತಿಯಿಂದ ಜಿಲ್ಲೆಯ ಸಂಪ್ರದಾಯಬದ್ಧ ಕಂಬಳಗಳ ವಿವರ ಹಾಗೂ ಸರಕಾರದಿಂದ ಅನುದಾನ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಇಂದು ಮನವಿ ಸಲ್ಲಿಸಲಾಯಿತು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಮುಂದಿನ ದಿನಗಳಲ್ಲಿ ಅನುದಾನದ ಬಗ್ಗೆ ಸರಕಾರ ದೊಂದಿಗೆ ಸಮಾಲೋಚಿಸಿ ವ್ಯವಸ್ಥೆಗೊಳಿಸುವ ಬಗ್ಗೆ ಹಾಗೂ ಈ ಬಾರಿಯ ಸಂಪ್ರದಾಯಬದ್ಧ ಕಂಬಳ ವೀಕ್ಷಣೆಗೂ ಬರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷ ಸುಧಾಕರ್ ಹೆಗ್ಡೆ ಹೆರಂಜೆ ದೊಡ್ಡಮನೆ ಹಾಗೂ ಸಮಿತಿಯ ಕಾನೂನು ಸಲಹೆಗಾರ ಚೇರ್ಕಾಡಿ ದೊಡ್ಡಮನೆ ಪ್ರೇಮ್ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…