ಉಡುಪಿ : ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಮವಾರ 117 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಸೋಮವಾರದ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಮತ್ತೆ 542 ಮಂದಿಯಲ್ಲಿ ಸೋಂಕು
ಸೋಮವಾರದಂದು 14 ಮಂದಿ ಸೋಂಕಿಗೆ ಬಲಿ
637 ಮಂದಿ ಗುಣಮುಖರಾಗಿ ಬಿಡುಗಡೆ
7017-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಸೋಮವಾರದ ಉಡುಪಿ ಜಿಲ್ಲೆಯ ಕೊರೋನಾ ವಿವರ:
ಉಡುಪಿ ಜಿಲ್ಲೆಯಲ್ಲಿ ಮತ್ತೆ 117 ಮಂದಿಯಲ್ಲಿ ಸೋಂಕು
322 ಮಂದಿ ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಸೋಮವಾರ ಓರ್ವ ಸೋಂಕಿಗೆ ಬಲಿಯಾಗಿರುವ ಮಾಹಿತಿ
1756-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…