ಉಡುಪಿ : ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಮವಾರ 117 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಸೋಮವಾರದ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಮತ್ತೆ 542 ಮಂದಿಯಲ್ಲಿ ಸೋಂಕು
ಸೋಮವಾರದಂದು 14 ಮಂದಿ ಸೋಂಕಿಗೆ ಬಲಿ
637 ಮಂದಿ ಗುಣಮುಖರಾಗಿ ಬಿಡುಗಡೆ
7017-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಸೋಮವಾರದ ಉಡುಪಿ ಜಿಲ್ಲೆಯ ಕೊರೋನಾ ವಿವರ:
ಉಡುಪಿ ಜಿಲ್ಲೆಯಲ್ಲಿ ಮತ್ತೆ 117 ಮಂದಿಯಲ್ಲಿ ಸೋಂಕು
322 ಮಂದಿ ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಸೋಮವಾರ ಓರ್ವ ಸೋಂಕಿಗೆ ಬಲಿಯಾಗಿರುವ ಮಾಹಿತಿ
1756-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…