Featured

ಉಡುಪಿ : ಜಿಲ್ಲೆಯಲ್ಲಿ ಇಂದು 92 ಕೋವಿಡ್ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 92 ಕೋವಿಡ್ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 92 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಉಡುಪಿಯಲ್ಲಿ 49, ಕುಂದಾಪುರ 24, ಕಾರ್ಕಳ 18 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ‌ ಸಂಖ್ಯೆ 1260 ಕ್ಕೆ ಇಳಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ ಉಡುಪಿಯ ಓರ್ವ ವ್ಯಕ್ತಿ ಹಾಗೂ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೋವಿಡ್ 2ನೇ ಅಲೆಯಲ್ಲಿ ಜೂ.24 ರ ವೇಳೆಗೆ ಜಿಲ್ಲೆಯಲ್ಲಿ 3,02801 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 42,290 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ 2ನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 197 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 5 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 4, ಕುಂದಾಪುರ 6 ಹಾಗೂ ಹೊರ ಜಿಲ್ಲೆಯ 19 ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 22 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 29 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

16 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

26 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

43 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

48 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

55 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago