ಉಡುಪಿ : ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದ ಮಂಗನ ಕಾಯಿಲೆ ಪ್ರಕರಣ ಇದೀಗ ಉಡುಪಿ ಜಿಲ್ಲೆಯಲ್ಲಿ ಕಂಡು ಬಂದಿದೆ. ಶುಕ್ರವಾರ ಶಿವಮೊಗ್ಗದಲ್ಲಿ 1, ಚಿಕ್ಕಮಗಳೂರು 4, ಉಡುಪಿಯಲ್ಲಿ 1 ಪಾಸಿಟಿವ್ ಬಂದಿದೆ.
ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಉಡುಪಿಯಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಈವರೆಗೆ 117 ಮಂದಿಗೆ ಪಾಸಿಟಿವ್ ಬಂದಿದ್ದು, 82 ಮಂದಿ ಗುಣಮುಖರಾಗಿ ಮೂವರು ಮೃತ ಪಟ್ಟಿದ್ದಾರೆ. 19 ಸಕ್ರಿಯ ಪ್ರಕರಣಗಳಿವೆ. ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 58 ವರ್ಷದ ಮಹಿಳೆಗೆ ಮಂಗನ ಕಾಯಿಲೆ ದೃಢಪಟ್ಟಿದೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಎಫ್ಡಿ ಸೋಂಕು ಹೇಗೆ ತಗಲಿತು ಎಂಬ ಬಗ್ಗೆ ಈ ಭಾಗದ ಆಸುಪಾಸಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕುಂದಾಪುರ ಭಾಗದಲ್ಲಿ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ. 2019ರಲ್ಲಿ ಒಂದು ಪ್ರಕ ರಣ ಕಂಡುಬಂದಿತ್ತು. ಆ ಬಳಿಕ ಯಾವುದೇ ಪ್ರಕರಣಗಳು ಕಂಡುಬಂದಿರಲಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…