Featured

ಉಡುಪಿ :  ಜಿಲ್ಲೆಯಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆ ನೀಡಿಕೆ: ಸಚಿವ ಡಾ.ಸುಧಾಕರ್ ಮೆಚ್ಚುಗೆ – Vishwanews24

ಉಡುಪಿ :  ಜಿಲ್ಲೆಯಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆ ನೀಡಿಕೆ: ಸಚಿವ ಡಾ.ಸುಧಾಕರ್ ಮೆಚ್ಚುಗೆ – Vishwanews24

ಉಡುಪಿ ಮೊದಲ ಡೋಸ್‌ ಲಸಿಕೆ ವಿತರಣೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಿದ ರಾಜ್ಯದ ಎರಡನೇ ಜಿಲ್ಲೆ ..

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಲಸಿಕೆ ಮೊದಲ ಡೋಸ್‌ ಶೇ.100 ಮಂದಿಗೆ ಯಶಸ್ವಿಯಾಗಿ ನೀಡಲಾಗಿದೆ. ಆ ಮೂಲಕ ಮೊದಲ ಡೋಸ್‌ ವಿತರಣೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಿದ ರಾಜ್ಯದ ಎರಡನೇ ಜಿಲ್ಲೆ ಎಂಬ ಹೆಗ್ಗಳಿಕೆ ಉಡುಪಿ ಪಾತ್ರವಾಗಿದೆ.

ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟರ್ ಮೂಲಕ‌ ಮಾಹಿತಿ ನೀಡಿದ್ದು, ಯಶಸ್ಸಿಗೆ ಕಾರಣರಾದ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.


ಜಿಲ್ಲೆಯಲ್ಲಿ 18 ವರ್ಷ ಮೇಲಿನ ಒಟ್ಟು 9,01,568 ಮಂದಿಗೆ ಮೊದಲ ಡೋಸ್‌ನ್ನು ವಿತರಿಸುವ ಗುರಿ ಇದ್ದು, ಇಂದು ಸಂಜೆಯವರೆಗೆ ಒಟ್ಟು 9,08,139 ಮಂದಿಗೆ ಮೊದಲ ಡೋಸ್ ಲಸಿಕೆ ವಿತರಿಸಿ ಗುರಿಮೀರಿದ ಸಾಧನೆ ಮಾಡಲಾಗಿದೆ ಎಂದು ಅವರು ಟ್ವಿಟ್‌ನಲ್ಲಿ ತಿಳಿಸಿದ್ದಾರೆ.

ಕಾಪು: ಮೋದಿಜಿಯವರ ಕಾರ್ಯವೈಖರಿಗೆ ಮನಸೋತು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ – Vishwanews24

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

20 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

21 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

21 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago