Featured

ಉಡುಪಿ : ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಿ :ಡಾ. ಎಂ.ಟಿ.ರೇಜು -Vishwanews24

ಉಡುಪಿ : ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಿ :ಡಾ. ಎಂ.ಟಿ.ರೇಜು -Vishwanews24

ಉಡುಪಿ  (Vishwanews24):ಜಿಲ್ಲೆಯಲ್ಲಿಕೊರೋನಾಎರಡನೇಅಲೆಯನ್ನು ನಿಯಂತ್ರಿಸಲು ಸರ್ಕಾರದ ಸೂಚನೆಯಂತೆ ಹೆಚ್ಚಿನ ಸಂಖ್ಯೆಯಲ್ಲಿ ಟೆಸ್ಟಿಂಗ್‌ಗಳನ್ನು ನಡೆಸಿ, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನುಕೂಡಲೇ ಪತ್ತೆ ಹಚ್ಚಿ ಪರೀಕ್ಷೆ ನಡೆಸಿ, ಪಾಸಿಟಿವಿಟಿ ಪ್ರಮಾಣವನ್ನುಕಡಿಮೆ ಮಾಡುವಂತೆಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿರೇಜು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿಕೋವಿಡ್ ನಿಯಂತ್ರಣಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿಕೋವಿಡ್‌ಎರಡನೇಅಲೆಯಲ್ಲಿಯುವಜನತೆ ಮತ್ತು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಪಾಸಿಟಿವ್  ಪ್ರಕರಣಗಳು ಕಂಡು ಬರುತ್ತಿದ್ದು, ಇವರಿಂದಕುಟುಂಬದ ಹಿರಿಯ ನಾಗರೀಕರೂ ಸೇರಿದಂತೆ ಪ್ರತಿಯೊಬ್ಬರರಿಗೂ ಸೋಂಕು ಹರಡುವ ಸಾಧ್ಯತೆಗಳಿದ್ದು, ಸರ್ಕಾರ ನಿಗದಿಪಡಿಸಿದಂತೆ ಪ್ರತಿದಿನ 4000 ಟೆಸ್ಟಿಂಗ್‌ಗಳನ್ನು ನಡೆಸಿ, ಶೀಘ್ರದಲ್ಲಿ ಸೋಂಕಿತರನ್ನು ಪತ್ತೆಹಚ್ಚಿ, ಸೋಂಕು ಹರಡುವುದನ್ನುತಪ್ಪಿಸಲುಕ್ರಮ ಕೈಗೊಳ್ಳಿ ಎಂದುಡಾ. ರೇಜು ತಿಳಿಸಿದರು.

ಕಾಪು : ನಿವೃತ್ತ ಸಿ.ಆರ್.ಪಿ.ಎಫ್ ಯೋಧನ ಪತ್ನಿ ವನಜಾಕ್ಷಿ ಅವರಿಗೆ ಸಮ್ಮಾನ, ಗೌರವ ಅರ್ಪಣೆ -Vishwanews24

ಪ್ರಸ್ತುತ ಪಾಸಿಟಿವ್ ಪ್ರಕರಣಕಂಡುಬರುತ್ತಿರುವ ಹೆಚ್ಚಿನ ಪ್ರಕರಣಗಳಲ್ಲಿರೋಗ ಲಕ್ಷಣಗಳು ಇಲ್ಲವಾಗಿದ್ದು, ಇಂತಹವರನ್ನು ಹೋಂ ಐಸೋಲೇಷನ್‌ಗೆ ಒಳಪಡಿಸಿ, ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆಯಾಗದಂತೆ ಹಾಗೂ ಲಸಿಕೆಯ ಕೊರತೆಯಾಗದಂತೆ ಎಚ್ಚರವಹಿಸಿ, 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು 45 ವರ್ಷ ಮೇಲ್ಪಟ್ಟವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡಿ, ಪ್ರಾಥಮಿಕಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲೂ ಸಹ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ಹೇಳಿದರು.

ಜಿಲ್ಲೆಯಾದ್ಯಂತಕೋವಿಡ್ ನಿಯಂತ್ರಣ ಕ್ರಮಗಳ ಪಾಲನೆಯಾಗುತ್ತಿರುವಕುರಿತು ಪರಿಶೀಲಿಸಿ, ಸರ್ಕಾರದ ಸೂಚನೆಯಂತೆ ಮಾಸ್ಕ್ಧರಿಸದಿರುವ ಮತ್ತು ಸಾಮಾಜಿಕಅಂತರ ಪಾಲನೆ ಮಾಡದವರ ವಿರುದ್ಧದಂಡ ವಿಧಿಸುವುದರಜೊತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಎಂದರು. ಸಭೆಯಲ್ಲಿಜಿಲ್ಲಾಧಿಕಾರಿಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್‌ಭಟ್, ಎಎಸ್ಪಿ ಕುಮಾರಚಂದ್ರ, ಡಿಹೆಚ್‌ಓಡಾ.ಸುದೀರ್‌ಚಂದ್ರ ಸೂಡಾ, ಜಿಲ್ಲಾ ಸರ್ಜನ್‌ಡಾ.ಮಧುಸೂದನ್‌ನಾಯಕ್, ಕೋವಿಡ್ ವಿಶೇಷಾಧಿಕಾರಿಡಾ.ಪ್ರೇಮಾನಂದ ಹಾಗೂ ಆರೋಗ್ಯಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago