ಉಡುಪಿಯ ಪ್ರಖ್ಯಾತ ವಕೀಲರು, ಬಿಲ್ಲವ ಮುಖಂಡರು, ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷರು ಅದ ಶ್ರೀ ಸಂಕಪ್ಪ.ಎ ಅವರಿಗೆ ಆಗಸ್ಟ್ 1 ರಂದು ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿಯವರು ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಜಾತ್ಯತೀತ ಜನತಾದಳ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಶ್ರೀ ಎಸ್. ಎಲ್. ಭೋಜೆ ಗೌಡ, ಉಡುಪಿ ಜಿಲ್ಲಾಧ್ಯಕ್ಷ ಶ್ರೀ ಯೋಗೀಶ್ ವಿ ಶೆಟ್ಟಿ, ನಾಯಕರಾದ ಶ್ರೀ ವಸಂತ ಪೂಜಾರಿ ಮಂಗಳೂರು, ಶ್ರೀ ಇಕ್ಬಾಲ್ ಮಂಗಳೂರು,ಶ್ರೀ ಇಕ್ಬಾಲ್ ಅತ್ರಾಡಿ, ಶ್ರೀ ಭರತ್ ಕುಮಾರ್ ಶೆಟ್ಟಿ, ಶ್ರೀ ಸಂಜಯ ಕುಮಾರ್, ಶ್ರೀ ಚಂದ್ರಹಾಸ್,ಮತ್ತುಶ್ರೀ ರಜಾಕ್ ಉಚ್ಚಿಲ ಉಪಸ್ಥಿತರಿದ್ದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…