ಉಡುಪಿಯ ಪ್ರಖ್ಯಾತ ವಕೀಲರು, ಬಿಲ್ಲವ ಮುಖಂಡರು, ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷರು ಅದ ಶ್ರೀ ಸಂಕಪ್ಪ.ಎ ಅವರಿಗೆ ಆಗಸ್ಟ್ 1 ರಂದು ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿಯವರು ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಜಾತ್ಯತೀತ ಜನತಾದಳ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಶ್ರೀ ಎಸ್. ಎಲ್. ಭೋಜೆ ಗೌಡ, ಉಡುಪಿ ಜಿಲ್ಲಾಧ್ಯಕ್ಷ ಶ್ರೀ ಯೋಗೀಶ್ ವಿ ಶೆಟ್ಟಿ, ನಾಯಕರಾದ ಶ್ರೀ ವಸಂತ ಪೂಜಾರಿ ಮಂಗಳೂರು, ಶ್ರೀ ಇಕ್ಬಾಲ್ ಮಂಗಳೂರು,ಶ್ರೀ ಇಕ್ಬಾಲ್ ಅತ್ರಾಡಿ, ಶ್ರೀ ಭರತ್ ಕುಮಾರ್ ಶೆಟ್ಟಿ, ಶ್ರೀ ಸಂಜಯ ಕುಮಾರ್, ಶ್ರೀ ಚಂದ್ರಹಾಸ್,ಮತ್ತುಶ್ರೀ ರಜಾಕ್ ಉಚ್ಚಿಲ ಉಪಸ್ಥಿತರಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…