ಉಡುಪಿ: ಜಿಲ್ಲೆಯ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಶಿವಕುಮಾರ್ ಹಿರಳೆ ಸಾಗರ ಇವರಿಗೆ 2026ನೇ ಸಾಲಿನ ಡಿಜಿ ಮೆಡಲ್ ದೊರೆತಿದೆ. ಇವರು ಸಣ್ಣ ಸಮಯದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ
ಇವರು ಉಡುಪಿ ಜಿಲ್ಲೆಯಲ್ಲಿ ಎಷ್ಟೋ ಮುಗ್ಧ ಜನರ ಮೊಬೈಲ್ ಪರ್ಸ್, ಬ್ಯಾಗ್, ಚಿನ್ನಾಭರಣ ಕಳೆದುಕೊಂಡವರಿಗೆ ನ್ಯಾಯ ದೊರಕಿಸಿಕೊಟ್ಟ ಪೋಲಿಸ್ ಆಗಿದ್ದು, ಮುಖ್ಯವಾಗಿ ಎಸ್ ಪಿ ಹರಿರಾಮ್ ಶಂಕರ್ ಅವರ women missing task force ತಂಡದಲ್ಲಿ ಕರ್ತವ್ಯ ನಿರ್ವಹಿಸಿ ಸುಮಾರು ವರ್ಷದಿಂದ ಪತ್ತೆಯಾಗದ ಮಹಿಳೆಯರನ್ನು ಪತ್ತೆ ಹಚ್ಚಿರುತ್ತಾರೆ. 30ಕ್ಕಿಂತ ಅಧಿಕ ಕಳ್ಳತನ ಪ್ರಕರಣ ಹಾಗೂ ಕೊಲೆ ಪ್ರಕರಣಗಳ ಆರೋಪಿಗಳನ್ನು ಪತ್ತೆ ಮಾಡಲು ಯಶಸ್ವಿ ಪಾತ್ರ ವಹಿಸಿ ಪ್ರಶಂಸೆ ಗಳಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]