Featured

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ

ಉಡುಪಿ: ಜಿಲ್ಲೆಯ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಶಿವಕುಮಾರ್ ಹಿರಳೆ ಸಾಗರ ಇವರಿಗೆ 2026ನೇ ಸಾಲಿನ ಡಿಜಿ ಮೆಡಲ್ ದೊರೆತಿದೆ. ಇವರು ಸಣ್ಣ ಸಮಯದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ

ಇವರು ಉಡುಪಿ ಜಿಲ್ಲೆಯಲ್ಲಿ ಎಷ್ಟೋ ಮುಗ್ಧ ಜನರ ಮೊಬೈಲ್ ಪರ್ಸ್, ಬ್ಯಾಗ್, ಚಿನ್ನಾಭರಣ ಕಳೆದುಕೊಂಡವರಿಗೆ ನ್ಯಾಯ ದೊರಕಿಸಿಕೊಟ್ಟ ಪೋಲಿಸ್ ಆಗಿದ್ದು, ಮುಖ್ಯವಾಗಿ ಎಸ್ ಪಿ ಹರಿರಾಮ್ ಶಂಕರ್ ಅವರ women missing task force ತಂಡದಲ್ಲಿ ಕರ್ತವ್ಯ ನಿರ್ವಹಿಸಿ ಸುಮಾರು ವರ್ಷದಿಂದ ಪತ್ತೆಯಾಗದ ಮಹಿಳೆಯರನ್ನು ಪತ್ತೆ ಹಚ್ಚಿರುತ್ತಾರೆ. 30ಕ್ಕಿಂತ ಅಧಿಕ ಕಳ್ಳತನ ಪ್ರಕರಣ ಹಾಗೂ ಕೊಲೆ ಪ್ರಕರಣಗಳ ಆರೋಪಿಗಳನ್ನು ಪತ್ತೆ ಮಾಡಲು ಯಶಸ್ವಿ ಪಾತ್ರ ವಹಿಸಿ ಪ್ರಶಂಸೆ ಗಳಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

10 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

13 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

13 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

13 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

14 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

14 hours ago