ಉಡುಪಿ,: ಇತ್ತೀಚಿಗೆ ಉಡುಪಿ ಜಿಲ್ಲೆಗೆ ನೂತನವಾಗಿ ನೇಮಕಗೊಂದಿದ್ದ ಎಸ್ಪಿ ಎನ್. ವಿಷ್ಣುವರ್ಧನ್ ಅಧಿಕಾರ ವಹಿಸಿಕೊಂಡಿದ್ದಾರೆ.
ನಾಟಕೀಯ ಬೆಳವಣಿಗೆ ಎಂಬಂತೆ ಉಡುಪಿ ಜಿಲ್ಲೆಗೆ ಒಂದೇ ದಿನ ಇಬ್ಬರು ಪೊಲೀಸ್ ವರಿಷ್ಟಾಧಿಕಾರಿಗಳನ್ನು ನೇಮಕಗೊಳಿಸಲಾಗಿತ್ತು. ಇದೀಗ ನೂತನ ಎಸ್ಪಿಯಾಗಿ ಎನ್.ವಿಷ್ಣುವರ್ಧನ್ ಅವರು ಶುಕ್ರವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ.
ನಿಶಾ ಜೇಮ್ಸ್ ಅವರ ವರ್ಗಾವಣೆ ಬಳಿಕ ಒಂದೇ ದಿನದಲ್ಲಿ ವರ್ಗಾವಣೆಗೊಂಡಿದ್ದ ಎಸ್ಪಿ ಅಕ್ಷಯ್ ಅವರಿಂದ ವಿಷ್ಣುವರ್ಧನ್ ಅಧಿಕಾರವನ್ನು ಸ್ವೀಕರಿಸಿಕೊಂಡಿದ್ದಾರೆ. ಎನ್.ವಿಷ್ಣುವರ್ಧನ್ ಬೆಂಗಳೂರು ಆಡಳಿತ ವಿಭಾಗದ ಉಪ ಆಯುಕ್ತರಾಗಿದ್ದರು. ಎನ್.ವಿಷ್ಣುವರ್ಧನ್ ಅವರನ್ನು ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸರಕಾರ ನಿಯುಕ್ತಿಗೊಳಿಸಿ ಜನವರಿ ಒಂದರಂದು ಆದೇಶ ನೀಡಿತ್ತು.
ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿಕೊಂಡಿರುವ ಎನ್.ವಿಷ್ಣುವರ್ಧನ್ ಅವರು ಈ ಹಿಂದೆ 2016ರಲ್ಲಿ ಉಡುಪಿ ಜಿಲ್ಲೆಯ ಎಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…