ಉಡುಪಿ,: ಇತ್ತೀಚಿಗೆ ಉಡುಪಿ ಜಿಲ್ಲೆಗೆ ನೂತನವಾಗಿ ನೇಮಕಗೊಂದಿದ್ದ ಎಸ್ಪಿ ಎನ್. ವಿಷ್ಣುವರ್ಧನ್ ಅಧಿಕಾರ ವಹಿಸಿಕೊಂಡಿದ್ದಾರೆ.
ನಾಟಕೀಯ ಬೆಳವಣಿಗೆ ಎಂಬಂತೆ ಉಡುಪಿ ಜಿಲ್ಲೆಗೆ ಒಂದೇ ದಿನ ಇಬ್ಬರು ಪೊಲೀಸ್ ವರಿಷ್ಟಾಧಿಕಾರಿಗಳನ್ನು ನೇಮಕಗೊಳಿಸಲಾಗಿತ್ತು. ಇದೀಗ ನೂತನ ಎಸ್ಪಿಯಾಗಿ ಎನ್.ವಿಷ್ಣುವರ್ಧನ್ ಅವರು ಶುಕ್ರವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ.
ನಿಶಾ ಜೇಮ್ಸ್ ಅವರ ವರ್ಗಾವಣೆ ಬಳಿಕ ಒಂದೇ ದಿನದಲ್ಲಿ ವರ್ಗಾವಣೆಗೊಂಡಿದ್ದ ಎಸ್ಪಿ ಅಕ್ಷಯ್ ಅವರಿಂದ ವಿಷ್ಣುವರ್ಧನ್ ಅಧಿಕಾರವನ್ನು ಸ್ವೀಕರಿಸಿಕೊಂಡಿದ್ದಾರೆ. ಎನ್.ವಿಷ್ಣುವರ್ಧನ್ ಬೆಂಗಳೂರು ಆಡಳಿತ ವಿಭಾಗದ ಉಪ ಆಯುಕ್ತರಾಗಿದ್ದರು. ಎನ್.ವಿಷ್ಣುವರ್ಧನ್ ಅವರನ್ನು ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸರಕಾರ ನಿಯುಕ್ತಿಗೊಳಿಸಿ ಜನವರಿ ಒಂದರಂದು ಆದೇಶ ನೀಡಿತ್ತು.
ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿಕೊಂಡಿರುವ ಎನ್.ವಿಷ್ಣುವರ್ಧನ್ ಅವರು ಈ ಹಿಂದೆ 2016ರಲ್ಲಿ ಉಡುಪಿ ಜಿಲ್ಲೆಯ ಎಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…